ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ

Published : Apr 15, 2022, 05:03 PM IST

ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗದೆ 40% ಕಮಿಷನ್ ಅಸ್ತ್ರವನ್ನಾಗಿಸಿಕೊಂಡು ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲು ಮುಂದಾಗಿದೆ. 

ಬೆಂಗಳೂರು, (ಏ.15):  ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಬರೆದಿಟ್ಟು ಗುತ್ತಿಗೆದಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಸಂತೋಷ್​ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಈಶ್ವರಪ್ಪ ಮಾತಿಗೆ ನಿಂತ್ರೆ ಬ್ರೇಕ್‌ ಫೇಲ್‌: ವಿವಾದಗಳ ಸರದಾರ ಈ ಸಕಲವಿವಾದವಲ್ಲಭ..

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗದೆ 40% ಕಮಿಷನ್ ಅಸ್ತ್ರವನ್ನಾಗಿಸಿಕೊಂಡು ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲು ಮುಂದಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more