ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

ಹಿಂದುಗಳ ಕೆರಳಿಸಿದ ಸತೀಶ್‌ ಜಾರಕಿಹೊಳಿ ಮಾತು, ಕ್ಷಮೆ ಕೇಳಲ್ಲ ಎಂದ ಕಾಂಗ್ರೆಸ್ ನಾಯಕ!

Published : Nov 08, 2022, 11:05 PM IST

ಹಿಂದು ಎನ್ನುವ ಪದ ಅಶ್ಲೀಲ, ಅದು ಪರ್ಷಿಯಾದಿಂದ ಬಂದಿದ್ದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ತಂದಿರುವ ಪಕ್ಷದ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್‌ ಪಕ್ಷದ ನಾಯಕರು ಹೇಳಿಕೆಯಿಂದ ಅಂತರ ಕಾಯ್ದುಕೊಂಡರೆ, ಬಿಜೆಪಿ ಇದೇ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದೆ.

ಬೆಂಗಳೂರು (ನ.8): ಹಿಂದುಗಳ ಆಕ್ರೋಶಕ್ಕೆ ತುತ್ತಾಗಿರುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ವಾಪಾಸ್‌ ಪಡೆಯೋದಿಲ್ಲ, ಕ್ಷಮೆ ಕೇಳೋದಿಲ್ಲ ಎಂದು ಹೇಳಿದ್ದಾರೆ. ಅದರ ಬದಲು ಮಂಗಳವಾರ ತಾವು ಹೇಳಿದ ಹೇಳಿಕೆಗೆ ಸಮರ್ಥನೆಗೆ ಮುಂದಾಗಿದ್ದಾರೆ.

ಹೇಳಿದ್ದು ತಪ್ಪು ಅಂತಾ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ನೀಡುತ್ತೇನೆ ನಾನು ನೀಡಿದ ಹೇಳಿಕೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ.ನನ್ನ ಹೇಳಿಕೆಯಲ್ಲಿ ವಿವಾದ ಆಗುವಂತಹ ಪ್ರಶ್ನೆಯೇ ಇಲ್ಲ. ಇದು ನನ್ನ ಹೇಳಿಕೆಯಲ್ಲ ಡಿಕ್ಷನರಿಯಲ್ಲಿ ಇದೆ, ನಿಮಗೆ ಕೊಡ್ತೀನಿ. ಪುಸ್ತಕಗಳಲ್ಲೂ ಹಿಂದೂ ಪದದ ಬಗ್ಗೆ ಅರ್ಥದ ಉಲ್ಲೇಖವಿದೆ ಎಂದು ಹೇಳಿದ್ದಾರೆ.

ಹಿಂದು ಅನ್ನೋದು ಅಶ್ಲೀಲ ಪದ, ಇದು ಪರ್ಷಿಯಾದಿಂದ ಬಂದಿದ್ದು: ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ!

ಈ ನಡುವೆ ಸತೀಶ್‌ ಜಾರಕಿಹೊಳಿ ಅವರ ಗುರು ಸಿದ್ಧರಾಮಯ್ಯ, ಈ ಕುರಿತಾಗಿ ರಾಜ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಅವರ ಹೇಳಿರುವ ಪ್ರತಿಕ್ರಿಯೆಯೇ ನನ್ನ ಪ್ರತಿಕ್ರಿಯೆ ಎಂದು ಹೇಳಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್‌, ಬಿಕೆ ಹರಿಪ್ರಸಾದ್‌ ಇದು ಅವರ ವೈಯಕ್ತಿಕ ಹೇಳಿಕೆ, ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಆದರೆ, ಬಿಜೆಪಿ ನಾಯಕರು ಮಾತ್ರ ಸತೀಶ್‌ ಜಾರಕಿಹೊಳಿ ವಿರುದ್ಧ ದೊಡ್ಡ ಮಟ್ಟದ ಆಕ್ರೋಶ ಹೊರಹಾಕಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more