News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

Published : Jul 24, 2023, 11:07 PM IST

ಯಾರೂ ಏನನ್ನೂ ಕೇಳದೆ ಸ್ವತಃ ಡಿಕೆ ಶಿವಕುಮಾರ್‌ ಅವರೇ ಮಾಧ್ಯಮಗಳ ಮುಂದೆ ಸರ್ಕಾರ ಉರುಳಿಸಲು ವಿದೇಶಗಳಲ್ಲಿ ಪ್ಲ್ಯಾನ್‌ ನಡೆಯುತ್ತಿದೆ ಎಂದು ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಬೆಂಗಳೂರು (ಜು.24): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂಥ ಹೇಳಿಕೆಯನ್ನು ಡಿಕೆ ಶಿವಕುಮಾರ್‌ ನೀಡಿದ್ದು, ಅದರ ಬೆನ್ನಲ್ಲಿಯೇ ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್‌ ಹಾಕಿದ್ದು ಯಾರು ಅನ್ನೋ ಕುತೂಹಲ ಹುಟ್ಟಿಕೊಂಡಿದೆ. ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹೋದ ಸಮಯದಲ್ಲಿಯೇ ಡಿಕೆಶಿ ಈ ಮಾತು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ದೊಡ್ಡ ಬಾಂಬ್‌ ಎಸೆದಿದ್ದಾರೆ. ವಿದೇಶದಲ್ಲಿ ಕುಳಿತುಕೊಂಡು ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಆಪರೇಷನ್‌ ನಡೆಯುತ್ತಿದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕ್‌ಗಳಿಂದ 2.09 ಲಕ್ಷ ಕೋಟಿ ಬ್ಯಾಡ್‌ ಲೋನ್‌ ರೈಟ್‌ ಆಫ್‌!

ವಿದೇಶದಲ್ಲಿ ನಮ್ಮ ಸರ್ಕಾರವನ್ನು ಬೀಳಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿದ ಹೇಳಿಕೆ ಇಂದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಯಿತು. ಬೆಂಗಳೂರಲ್ಲಿ ಆಪರೇಷನ್‌ ಮಾಡಿದರೆ, ಗೊತ್ತಾಗುತ್ತೆ ಅಂತಾ ಸಿಂಗಾಪುರದಲ್ಲಿ ಈ ಕೆಲಸ ನಡೆಯುತ್ತಿದೆ ಎಂದಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more