News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

Published : Jul 24, 2023, 11:07 PM IST

ಯಾರೂ ಏನನ್ನೂ ಕೇಳದೆ ಸ್ವತಃ ಡಿಕೆ ಶಿವಕುಮಾರ್‌ ಅವರೇ ಮಾಧ್ಯಮಗಳ ಮುಂದೆ ಸರ್ಕಾರ ಉರುಳಿಸಲು ವಿದೇಶಗಳಲ್ಲಿ ಪ್ಲ್ಯಾನ್‌ ನಡೆಯುತ್ತಿದೆ ಎಂದು ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಬೆಂಗಳೂರು (ಜು.24): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂಥ ಹೇಳಿಕೆಯನ್ನು ಡಿಕೆ ಶಿವಕುಮಾರ್‌ ನೀಡಿದ್ದು, ಅದರ ಬೆನ್ನಲ್ಲಿಯೇ ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್‌ ಹಾಕಿದ್ದು ಯಾರು ಅನ್ನೋ ಕುತೂಹಲ ಹುಟ್ಟಿಕೊಂಡಿದೆ. ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹೋದ ಸಮಯದಲ್ಲಿಯೇ ಡಿಕೆಶಿ ಈ ಮಾತು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ದೊಡ್ಡ ಬಾಂಬ್‌ ಎಸೆದಿದ್ದಾರೆ. ವಿದೇಶದಲ್ಲಿ ಕುಳಿತುಕೊಂಡು ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಆಪರೇಷನ್‌ ನಡೆಯುತ್ತಿದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕ್‌ಗಳಿಂದ 2.09 ಲಕ್ಷ ಕೋಟಿ ಬ್ಯಾಡ್‌ ಲೋನ್‌ ರೈಟ್‌ ಆಫ್‌!

ವಿದೇಶದಲ್ಲಿ ನಮ್ಮ ಸರ್ಕಾರವನ್ನು ಬೀಳಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿದ ಹೇಳಿಕೆ ಇಂದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಯಿತು. ಬೆಂಗಳೂರಲ್ಲಿ ಆಪರೇಷನ್‌ ಮಾಡಿದರೆ, ಗೊತ್ತಾಗುತ್ತೆ ಅಂತಾ ಸಿಂಗಾಪುರದಲ್ಲಿ ಈ ಕೆಲಸ ನಡೆಯುತ್ತಿದೆ ಎಂದಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more