News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

Published : Jul 24, 2023, 11:07 PM IST

ಯಾರೂ ಏನನ್ನೂ ಕೇಳದೆ ಸ್ವತಃ ಡಿಕೆ ಶಿವಕುಮಾರ್‌ ಅವರೇ ಮಾಧ್ಯಮಗಳ ಮುಂದೆ ಸರ್ಕಾರ ಉರುಳಿಸಲು ವಿದೇಶಗಳಲ್ಲಿ ಪ್ಲ್ಯಾನ್‌ ನಡೆಯುತ್ತಿದೆ ಎಂದು ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಬೆಂಗಳೂರು (ಜು.24): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂಥ ಹೇಳಿಕೆಯನ್ನು ಡಿಕೆ ಶಿವಕುಮಾರ್‌ ನೀಡಿದ್ದು, ಅದರ ಬೆನ್ನಲ್ಲಿಯೇ ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್‌ ಹಾಕಿದ್ದು ಯಾರು ಅನ್ನೋ ಕುತೂಹಲ ಹುಟ್ಟಿಕೊಂಡಿದೆ. ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹೋದ ಸಮಯದಲ್ಲಿಯೇ ಡಿಕೆಶಿ ಈ ಮಾತು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ದೊಡ್ಡ ಬಾಂಬ್‌ ಎಸೆದಿದ್ದಾರೆ. ವಿದೇಶದಲ್ಲಿ ಕುಳಿತುಕೊಂಡು ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಆಪರೇಷನ್‌ ನಡೆಯುತ್ತಿದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕ್‌ಗಳಿಂದ 2.09 ಲಕ್ಷ ಕೋಟಿ ಬ್ಯಾಡ್‌ ಲೋನ್‌ ರೈಟ್‌ ಆಫ್‌!

ವಿದೇಶದಲ್ಲಿ ನಮ್ಮ ಸರ್ಕಾರವನ್ನು ಬೀಳಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿದ ಹೇಳಿಕೆ ಇಂದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಯಿತು. ಬೆಂಗಳೂರಲ್ಲಿ ಆಪರೇಷನ್‌ ಮಾಡಿದರೆ, ಗೊತ್ತಾಗುತ್ತೆ ಅಂತಾ ಸಿಂಗಾಪುರದಲ್ಲಿ ಈ ಕೆಲಸ ನಡೆಯುತ್ತಿದೆ ಎಂದಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more