News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

News Hour: ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್ ಹಾಕ್ತಿರೋರು ಯಾರು?

Published : Jul 24, 2023, 11:07 PM IST

ಯಾರೂ ಏನನ್ನೂ ಕೇಳದೆ ಸ್ವತಃ ಡಿಕೆ ಶಿವಕುಮಾರ್‌ ಅವರೇ ಮಾಧ್ಯಮಗಳ ಮುಂದೆ ಸರ್ಕಾರ ಉರುಳಿಸಲು ವಿದೇಶಗಳಲ್ಲಿ ಪ್ಲ್ಯಾನ್‌ ನಡೆಯುತ್ತಿದೆ ಎಂದು ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಬೆಂಗಳೂರು (ಜು.24): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂಥ ಹೇಳಿಕೆಯನ್ನು ಡಿಕೆ ಶಿವಕುಮಾರ್‌ ನೀಡಿದ್ದು, ಅದರ ಬೆನ್ನಲ್ಲಿಯೇ ಗ್ಯಾರಂಟಿ ಸರ್ಕಾರಕ್ಕೆ ಸ್ಕೆಚ್‌ ಹಾಕಿದ್ದು ಯಾರು ಅನ್ನೋ ಕುತೂಹಲ ಹುಟ್ಟಿಕೊಂಡಿದೆ. ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹೋದ ಸಮಯದಲ್ಲಿಯೇ ಡಿಕೆಶಿ ಈ ಮಾತು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ದೊಡ್ಡ ಬಾಂಬ್‌ ಎಸೆದಿದ್ದಾರೆ. ವಿದೇಶದಲ್ಲಿ ಕುಳಿತುಕೊಂಡು ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಆಪರೇಷನ್‌ ನಡೆಯುತ್ತಿದೆ ಎಂದು ಹೇಳಿದ್ದು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ.

ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕ್‌ಗಳಿಂದ 2.09 ಲಕ್ಷ ಕೋಟಿ ಬ್ಯಾಡ್‌ ಲೋನ್‌ ರೈಟ್‌ ಆಫ್‌!

ವಿದೇಶದಲ್ಲಿ ನಮ್ಮ ಸರ್ಕಾರವನ್ನು ಬೀಳಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿದ ಹೇಳಿಕೆ ಇಂದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಯಿತು. ಬೆಂಗಳೂರಲ್ಲಿ ಆಪರೇಷನ್‌ ಮಾಡಿದರೆ, ಗೊತ್ತಾಗುತ್ತೆ ಅಂತಾ ಸಿಂಗಾಪುರದಲ್ಲಿ ಈ ಕೆಲಸ ನಡೆಯುತ್ತಿದೆ ಎಂದಿದ್ದಾರೆ.

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more