ಸೈನಿಕ ಬಲಕ್ಕಾಗಿ ಡಿಕೆ ಹೆಣೆದದ್ದು ಅದೆಂಥಾ ವ್ಯೂಹ? ಕಮಲದಳ ಕಟ್ಟಾಳುಗಳನ್ನು ಸೆಳೆಯುತ್ತಿದ್ದಾರಾ ಡಿಸಿಎಂ?

ಸೈನಿಕ ಬಲಕ್ಕಾಗಿ ಡಿಕೆ ಹೆಣೆದದ್ದು ಅದೆಂಥಾ ವ್ಯೂಹ? ಕಮಲದಳ ಕಟ್ಟಾಳುಗಳನ್ನು ಸೆಳೆಯುತ್ತಿದ್ದಾರಾ ಡಿಸಿಎಂ?

Published : Jan 16, 2025, 03:08 PM ISTUpdated : Jan 16, 2025, 03:09 PM IST

ಸಿಂಹಾಸನದ ದಾಂಗುಡಿ ಇಡ್ತಾ ಇರೋ ದಂಡನಾಯಕ ದಂಡು ಕಟ್ಟಲು ಮುಂದಾಗಿದ್ದಾರೆ. ಅದ್ರ ಫಲಿತಾಂಶವೇ ಆಪರೇಷನ್ ಆಟ. ಕಮಲದಳ ನಾಯಕರನ್ನು ಸೆಳೆಯುವ ಪ್ರಯತ್ನ ತೆರೆಮರೆಯಲ್ಲಿ ಆರಂಭವಾಗಿದೆ.ಸ್ವತಃ ಜೆಡಿಎಸ್ ಶಾಸಕರೇ ಈ ಗುಟ್ಟು ರಟ್ಟು ಮಾಡಿದ್ದಾರೆ. ಹಾಗಾದ್ರೆ ದಂಡು ಕಟ್ಟಲು ಮುಂದಾಗಿರೋ ಡಿಕೆ ಈ ಆಟದಲ್ಲಿ ಗೆಲ್ತಾರಾ?

ಬೆಂಗಳೂರು: ಪಟ್ಟದಾಟ ಪಗಡೆಯಾಟ. ಇದು ಕಾಂಗ್ರೆಸ್'ನ ಸರ್ವಸೇನಾಧ್ಯಕ್ಷ, ಕೈ ಸರ್ಕಾರದ ಪವರ್"ಫುಲ್ ಡಿಸಿಎಂ ಡಿಕೆ ಶಿವಕುಮಾರ್ ಶುರು ಮಾಡಿರೋ ಆಟ. ರಾಜ ಸಿಂಹಾಸನವೇರಲು ದಂಡು ಕಟ್ಟುತ್ತಿದ್ದಾರೆ ಡಿಕೆ. ಮಹಾರಾಜ ಪಟ್ಟಕ್ಕಾಗಿ ಅಸಲಿ ಆಟ ಆರಂಭಿಸಿದ್ದಾರೆ ಸೇನಾಪತಿ. ಕಮಲದಳ ನಾಯಕರ ಮೇಲೆ ಬಂಡೆ ಕಣ್ಣು. ಆಪರೇಷನ್ ಆಟದ ಗುಟ್ಟು ರಟ್ಟು. ಆ ಮಹಾ ರಹಸ್ಯವನ್ನು ಬಿಚ್ಚಿಟ್ಟ ಜೆಡಿಎಸ್ ಶಾಸಕ. ಅಷ್ಟಕ್ಕೂ ಏನಿದು ಪಟ್ಟದಾಟ ಪಗಡೆಯಾಟ ರಹಸ್ಯ? ಅದನ್ನೇ ತೋರಿಸ್ತೀವಿ ನೋಡಿ.
 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more