ಸೈನಿಕ ಬಲಕ್ಕಾಗಿ ಡಿಕೆ ಹೆಣೆದದ್ದು ಅದೆಂಥಾ ವ್ಯೂಹ? ಕಮಲದಳ ಕಟ್ಟಾಳುಗಳನ್ನು ಸೆಳೆಯುತ್ತಿದ್ದಾರಾ ಡಿಸಿಎಂ?

ಸೈನಿಕ ಬಲಕ್ಕಾಗಿ ಡಿಕೆ ಹೆಣೆದದ್ದು ಅದೆಂಥಾ ವ್ಯೂಹ? ಕಮಲದಳ ಕಟ್ಟಾಳುಗಳನ್ನು ಸೆಳೆಯುತ್ತಿದ್ದಾರಾ ಡಿಸಿಎಂ?

Published : Jan 16, 2025, 03:08 PM ISTUpdated : Jan 16, 2025, 03:09 PM IST

ಸಿಂಹಾಸನದ ದಾಂಗುಡಿ ಇಡ್ತಾ ಇರೋ ದಂಡನಾಯಕ ದಂಡು ಕಟ್ಟಲು ಮುಂದಾಗಿದ್ದಾರೆ. ಅದ್ರ ಫಲಿತಾಂಶವೇ ಆಪರೇಷನ್ ಆಟ. ಕಮಲದಳ ನಾಯಕರನ್ನು ಸೆಳೆಯುವ ಪ್ರಯತ್ನ ತೆರೆಮರೆಯಲ್ಲಿ ಆರಂಭವಾಗಿದೆ.ಸ್ವತಃ ಜೆಡಿಎಸ್ ಶಾಸಕರೇ ಈ ಗುಟ್ಟು ರಟ್ಟು ಮಾಡಿದ್ದಾರೆ. ಹಾಗಾದ್ರೆ ದಂಡು ಕಟ್ಟಲು ಮುಂದಾಗಿರೋ ಡಿಕೆ ಈ ಆಟದಲ್ಲಿ ಗೆಲ್ತಾರಾ?

ಬೆಂಗಳೂರು: ಪಟ್ಟದಾಟ ಪಗಡೆಯಾಟ. ಇದು ಕಾಂಗ್ರೆಸ್'ನ ಸರ್ವಸೇನಾಧ್ಯಕ್ಷ, ಕೈ ಸರ್ಕಾರದ ಪವರ್"ಫುಲ್ ಡಿಸಿಎಂ ಡಿಕೆ ಶಿವಕುಮಾರ್ ಶುರು ಮಾಡಿರೋ ಆಟ. ರಾಜ ಸಿಂಹಾಸನವೇರಲು ದಂಡು ಕಟ್ಟುತ್ತಿದ್ದಾರೆ ಡಿಕೆ. ಮಹಾರಾಜ ಪಟ್ಟಕ್ಕಾಗಿ ಅಸಲಿ ಆಟ ಆರಂಭಿಸಿದ್ದಾರೆ ಸೇನಾಪತಿ. ಕಮಲದಳ ನಾಯಕರ ಮೇಲೆ ಬಂಡೆ ಕಣ್ಣು. ಆಪರೇಷನ್ ಆಟದ ಗುಟ್ಟು ರಟ್ಟು. ಆ ಮಹಾ ರಹಸ್ಯವನ್ನು ಬಿಚ್ಚಿಟ್ಟ ಜೆಡಿಎಸ್ ಶಾಸಕ. ಅಷ್ಟಕ್ಕೂ ಏನಿದು ಪಟ್ಟದಾಟ ಪಗಡೆಯಾಟ ರಹಸ್ಯ? ಅದನ್ನೇ ತೋರಿಸ್ತೀವಿ ನೋಡಿ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more