ಸೈನಿಕ ಬಲಕ್ಕಾಗಿ ಡಿಕೆ ಹೆಣೆದದ್ದು ಅದೆಂಥಾ ವ್ಯೂಹ? ಕಮಲದಳ ಕಟ್ಟಾಳುಗಳನ್ನು ಸೆಳೆಯುತ್ತಿದ್ದಾರಾ ಡಿಸಿಎಂ?

ಸೈನಿಕ ಬಲಕ್ಕಾಗಿ ಡಿಕೆ ಹೆಣೆದದ್ದು ಅದೆಂಥಾ ವ್ಯೂಹ? ಕಮಲದಳ ಕಟ್ಟಾಳುಗಳನ್ನು ಸೆಳೆಯುತ್ತಿದ್ದಾರಾ ಡಿಸಿಎಂ?

Published : Jan 16, 2025, 03:08 PM ISTUpdated : Jan 16, 2025, 03:09 PM IST

ಸಿಂಹಾಸನದ ದಾಂಗುಡಿ ಇಡ್ತಾ ಇರೋ ದಂಡನಾಯಕ ದಂಡು ಕಟ್ಟಲು ಮುಂದಾಗಿದ್ದಾರೆ. ಅದ್ರ ಫಲಿತಾಂಶವೇ ಆಪರೇಷನ್ ಆಟ. ಕಮಲದಳ ನಾಯಕರನ್ನು ಸೆಳೆಯುವ ಪ್ರಯತ್ನ ತೆರೆಮರೆಯಲ್ಲಿ ಆರಂಭವಾಗಿದೆ.ಸ್ವತಃ ಜೆಡಿಎಸ್ ಶಾಸಕರೇ ಈ ಗುಟ್ಟು ರಟ್ಟು ಮಾಡಿದ್ದಾರೆ. ಹಾಗಾದ್ರೆ ದಂಡು ಕಟ್ಟಲು ಮುಂದಾಗಿರೋ ಡಿಕೆ ಈ ಆಟದಲ್ಲಿ ಗೆಲ್ತಾರಾ?

ಬೆಂಗಳೂರು: ಪಟ್ಟದಾಟ ಪಗಡೆಯಾಟ. ಇದು ಕಾಂಗ್ರೆಸ್'ನ ಸರ್ವಸೇನಾಧ್ಯಕ್ಷ, ಕೈ ಸರ್ಕಾರದ ಪವರ್"ಫುಲ್ ಡಿಸಿಎಂ ಡಿಕೆ ಶಿವಕುಮಾರ್ ಶುರು ಮಾಡಿರೋ ಆಟ. ರಾಜ ಸಿಂಹಾಸನವೇರಲು ದಂಡು ಕಟ್ಟುತ್ತಿದ್ದಾರೆ ಡಿಕೆ. ಮಹಾರಾಜ ಪಟ್ಟಕ್ಕಾಗಿ ಅಸಲಿ ಆಟ ಆರಂಭಿಸಿದ್ದಾರೆ ಸೇನಾಪತಿ. ಕಮಲದಳ ನಾಯಕರ ಮೇಲೆ ಬಂಡೆ ಕಣ್ಣು. ಆಪರೇಷನ್ ಆಟದ ಗುಟ್ಟು ರಟ್ಟು. ಆ ಮಹಾ ರಹಸ್ಯವನ್ನು ಬಿಚ್ಚಿಟ್ಟ ಜೆಡಿಎಸ್ ಶಾಸಕ. ಅಷ್ಟಕ್ಕೂ ಏನಿದು ಪಟ್ಟದಾಟ ಪಗಡೆಯಾಟ ರಹಸ್ಯ? ಅದನ್ನೇ ತೋರಿಸ್ತೀವಿ ನೋಡಿ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more