ಬಿಜೆಪಿ ಪಾಳಯದಲ್ಲಿ ಕನಕಪುರದ ಬಂಡೆ ಡಿ.ಕೆ. ಮಾಡೆಲ್ ರಾಜಕಾರಣದ ಚರ್ಚೆ?

ಬಿಜೆಪಿ ಪಾಳಯದಲ್ಲಿ ಕನಕಪುರದ ಬಂಡೆ ಡಿ.ಕೆ. ಮಾಡೆಲ್ ರಾಜಕಾರಣದ ಚರ್ಚೆ?

Published : Dec 10, 2024, 12:02 PM ISTUpdated : Dec 10, 2024, 12:07 PM IST

ಕಮಲ ಪಾಳೆಯದಲ್ಲಿ ಡಿಕೆ ಮಾಡೆಲ್ ಪಾಲಿಟಿಕ್ಸ್ ಚರ್ಚೆಯಲ್ಲಿದೆ. ಭಿನ್ನಮತದ ಬೆಂಕಿಗೆ ಡಿಕೆ ಮಾದರಿಯೇ ಮದ್ದು ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಬಿಜೆಪಿ ಆಂತರಿಕ ಭಿನ್ನಮತಕ್ಕೆ ಇದು ಪರಿಹಾರವಾಗುವುದೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕಮಲ ಕಲಹದ ಅಖಾಡದಲ್ಲಿ 'ಡಿಕೆ ಮಾಡೆಲ್'ನದ್ದೇ ಸುದ್ದಿ. ಕಮಲ ಸೈನ್ಯದಲ್ಲಿ ಕೈ ಸೇನಾಪತಿ ಸದ್ದು ಮಾಡುತ್ತಿರುವುದರ ಗುಟ್ಟೇನು ಎಂಬುದು ಇಲ್ಲಿದೆ ನೋಡಿ. ಶತ್ರುವೇ ಮಿತ್ರ ಎಂಬ ಡಿಕೆ ಹೊಸ ತಂತ್ರವನ್ನು ನೋಡಿದ ಬಿಜೆಪಿ ಬೆರಗುಗಣ್ಣಿಂದ ನೋಡುತ್ತಿದೆ. 

ಹೌದು, ಬಿಜೆಪಿ ಪಾಳೆಯದಲ್ಲಿ ಚರ್ಚೆಯಾಗ್ತಿದ್ಯಂತೆ ಡಿಕೆ ಮಾಡೆಲ್ ಪಾಲಿಟಿಕ್ಸ್. ಕದಡಿದ ಕಮಲ ಕೋಟೆಗೆ ಬೇಕಿದ್ಯಂತೆ ಬಂಡೆ ಮಾದರಿ ರಾಜಕಾರಣ. ಡಿಸಿಎಂ ರಾಜಕೀಯ ಪಟ್ಟುಗಳಿಗೆ ಕೇಸರಿಕಲಿಗಳೇ ಕ್ಲೀನ್ ಬೌಲ್ಡ್ ಆಗಿದ್ದಾರೆ. ನಮ್ಗೆ ಬೇಕಿರೋದು ಇದೇ ರಾಜನೀತಿ, ಅದೇ ರಣತಂತ್ರ ಅಂದ್ರಂತೆ ಕಮಲವೀರರು. ಡಿಕೆ ಶಿವಕುಮಾರ್ ಅವ್ರ ರಾಜಕೀಯ ಪಟ್ಟುಗಳ ಬಗ್ಗೆ, ಅವ್ರ ರಾಜಕೀಯ ಚರಿತ್ರೆ ಬಗ್ಗೆ ದೊಡ್ಡ ಕಥೆಯೇ ಇದೆ. ಒಡೆದ ಮನೆಯಾಗಿರೋ ಬಿಜೆಪಿಯಲ್ಲೀಗ ಡಿಕೆ ರಾಜಕೀಯ ಪಟ್ಟು, ರಾಜಕೀಯ ತಂತ್ರಗಳ ಬಗ್ಗೆಯೇ ಮಾತು. ನಮ್ಗೆ ಬೇಕಿರೋದು ಡಿಕೆ ಮಾಡೆಲ್ ಪಾಲಿಟಿಕ್ಸ್ ಅಂತ ಬಿಜೆಪಿ ನಾಯಕರು ಮಾತಾಡಿಕೊಳ್ತಿದದಾರಂತೆ.

ಹಾಗಾದ್ರೆ ಡಿಕೆ ಮಾಡೆಲ್ ಪಾಲಿಟಿಕ್ಸನ್ನು ಬಿಜೆಪಿ ನಾಯಕರು ಅನುಸರಿಸಿದ್ರೆ, ಭಿನ್ನಮತದ ಬೆಂಕಿ ಆರುತ್ತಾ..? ನಾನಾ ನೀನಾ ಅಂತ ಪರಸ್ಪರ ತೊಡೆ ತಟ್ಟಿ ನಿಂತಿರೋ ಕೇಸರಿ ಕಲಿಗಳು ಇಂಥದ್ದಕ್ಕೆ ರೆಡಿ ಇದ್ದಾರಾ..? ಇಲ್ವೇ ಇಲ್ಲ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಬೆಳಗಾವಿ ಅಧಿವೇಶನದಲ್ಲೇ ಸಿಕ್ಕಿ ಬಿಟ್ಟಿದೆ. ಡಿಕೆ ಮಾಡೆಲ್ ಪಾಲಿಟಿಕ್ಸ್ ಬಗ್ಗೆ ಬಿಜೆಪಿಯಲ್ಲಿ ಚರ್ಚೆಯಾಗ್ತಿರೋದು ನಿಜ.. ಬಿಜೆಪಿಯಲ್ಲಿ ಭಿನ್ನಮತದ ಬೆಂಕಿ ಹೊತ್ತಿಸಿರೋರು ಡಿಕೆ ಮಾಡೆಲನ್ನು ಅನುಸರಿಸಿದ್ರೆ, ಬೆಂಕಿ ಆರತ್ತೆ ಅಂತಿರೋದೂ ನಿಜ.. ಆದ್ರೆ ನಾನಾ ನೀನಾ ಅಂತ ತೊಡೆ ತಟ್ಟಿ ನಿಂತಿರೋರು ಮಾತ್ರ ಇದಕ್ಕೆಲ್ಲಾ ರೆಡಿ ಇಲ್ಲ. ಅವ್ರ ಮಧ್ಯೆ ಮತ್ತದೇ ಅಂತರ್ಯುದ್ಧ, ಕೋಲ್ಡ್ ವಾರ್.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more