Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Published : Apr 23, 2023, 06:20 PM IST

ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಹಾವೇರಿ (ಏ.23): ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ನೂರಾರು ಬಿಜೆಪಿ ಕಾರ್ಯಕರ್ತರ ಜೊತೆ ತೆರಳಿ ಭರ್ಜರಿ ಪ್ರಚಾರ ನಡೆಸಿದ್ದು, ಹಿರೇಕೆರೂರ ಮತಕ್ಷೇತ್ರದ ಡಮ್ಮಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡಿದ್ದಾರೆ.  ಮಹಿಳಾ ಮತದಾರರ ಬಳಿ ಬಿ.ಸಿ ಪಾಟೀಲ್ ಮತ ಯಾಚನೆ ಮಾಡಿದ್ದು, ತಾಯಂದಿರು , ಸಹೋದರರಿಯರ ಆಶೀರ್ವಾದ ಬಹಳ ಮುಖ್ಯ. ನಿಮ್ಮ ಬೆಂಬಲ ನೋಡಿ ಸಂತೋಷವಾಗಿದೆ ಎಂದರು. ಡಮ್ಮಳ್ಳಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more