Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Published : Apr 23, 2023, 06:20 PM IST

ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಹಾವೇರಿ (ಏ.23): ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ನೂರಾರು ಬಿಜೆಪಿ ಕಾರ್ಯಕರ್ತರ ಜೊತೆ ತೆರಳಿ ಭರ್ಜರಿ ಪ್ರಚಾರ ನಡೆಸಿದ್ದು, ಹಿರೇಕೆರೂರ ಮತಕ್ಷೇತ್ರದ ಡಮ್ಮಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡಿದ್ದಾರೆ.  ಮಹಿಳಾ ಮತದಾರರ ಬಳಿ ಬಿ.ಸಿ ಪಾಟೀಲ್ ಮತ ಯಾಚನೆ ಮಾಡಿದ್ದು, ತಾಯಂದಿರು , ಸಹೋದರರಿಯರ ಆಶೀರ್ವಾದ ಬಹಳ ಮುಖ್ಯ. ನಿಮ್ಮ ಬೆಂಬಲ ನೋಡಿ ಸಂತೋಷವಾಗಿದೆ ಎಂದರು. ಡಮ್ಮಳ್ಳಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more