Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

Published : Apr 23, 2023, 06:20 PM IST

ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ.

ಹಾವೇರಿ (ಏ.23): ಹಿರೇಕೇರೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ಸಿ. ಪಾಟೀಲ್ ಅವರು ಹಳ್ಳಿ ಹಳ್ಳಿಗಳಿಗೆ ತೆರಳಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ನೂರಾರು ಬಿಜೆಪಿ ಕಾರ್ಯಕರ್ತರ ಜೊತೆ ತೆರಳಿ ಭರ್ಜರಿ ಪ್ರಚಾರ ನಡೆಸಿದ್ದು, ಹಿರೇಕೆರೂರ ಮತಕ್ಷೇತ್ರದ ಡಮ್ಮಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡಿದ್ದಾರೆ.  ಮಹಿಳಾ ಮತದಾರರ ಬಳಿ ಬಿ.ಸಿ ಪಾಟೀಲ್ ಮತ ಯಾಚನೆ ಮಾಡಿದ್ದು, ತಾಯಂದಿರು , ಸಹೋದರರಿಯರ ಆಶೀರ್ವಾದ ಬಹಳ ಮುಖ್ಯ. ನಿಮ್ಮ ಬೆಂಬಲ ನೋಡಿ ಸಂತೋಷವಾಗಿದೆ ಎಂದರು. ಡಮ್ಮಳ್ಳಿ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more