ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

Published : Feb 22, 2023, 11:39 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಗುಪ್ತ ಸರ್ವೆ ನಡೆಸಿದ್ದು, ಆಯಾ ಕ್ಷೇತ್ರಗಳಲ್ಲಿ ವಿಸ್ತಾರಕರ ಮೂಲಕ ಜನರ ನಾಡಿಮಿಡಿತ ಸಂಗ್ರಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಸರ್ವೆ ನಡೆಸಿದ್ದು, ಪುತ್ತೂರು, ಸುಳ್ಯ ಮತ್ತು ಉಳ್ಳಾಲ ಕ್ಷೇತ್ರದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಯಾವ ಅಭ್ಯರ್ಥಿ ಸೂಕ್ತ ಎಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದು, ಹಿಂದೂ ಸಂಘಟನೆ ಮುಖಂಡರ ಹೆಸರಿನಲ್ಲೂ ಅಭಿಪ್ರಾಯ ಕೇಳಲಾಗಿದೆ. ಕಡಲ ತಡಿಯಲ್ಲಿ ಗೊಂದಲ ನಿವಾರಣೆಗೆ ಸಂಘ ಪರಿವಾರ ಫೀಲ್ಡ್‌ಗಿಳಿದಿದ್ದು, ಈ ತಿಂಗಳ ಅಂತ್ಯಕ್ಕೆ ವಿಸ್ತಾರಕ ತಂಡ ವರದಿ ಸಿದ್ಧಪಡಿಸಲಿದೆ. ಮೂರು ಕ್ಷೇತ್ರಗಳಲ್ಲಿ ತಳಮಟ್ಟದ ರಿಪೋರ್ಟ್‌ ತಯಾರಿಸಲಾಗುತ್ತಿದ್ದು, ಯಾವ ಕ್ಷೇತ್ರಗಳಲ್ಲಿ ಶಾಸಕರ ಆಡಳಿತ ವಿರೋಧ ಅಲೆ ಇದೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ.

ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ: ಡಿ. ರೂಪಾ ಆಡಿಯೋ ವೈರಲ್

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more