ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

Published : Feb 22, 2023, 11:39 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಗುಪ್ತ ಸರ್ವೆ ನಡೆಸಿದ್ದು, ಆಯಾ ಕ್ಷೇತ್ರಗಳಲ್ಲಿ ವಿಸ್ತಾರಕರ ಮೂಲಕ ಜನರ ನಾಡಿಮಿಡಿತ ಸಂಗ್ರಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಸರ್ವೆ ನಡೆಸಿದ್ದು, ಪುತ್ತೂರು, ಸುಳ್ಯ ಮತ್ತು ಉಳ್ಳಾಲ ಕ್ಷೇತ್ರದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಯಾವ ಅಭ್ಯರ್ಥಿ ಸೂಕ್ತ ಎಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದು, ಹಿಂದೂ ಸಂಘಟನೆ ಮುಖಂಡರ ಹೆಸರಿನಲ್ಲೂ ಅಭಿಪ್ರಾಯ ಕೇಳಲಾಗಿದೆ. ಕಡಲ ತಡಿಯಲ್ಲಿ ಗೊಂದಲ ನಿವಾರಣೆಗೆ ಸಂಘ ಪರಿವಾರ ಫೀಲ್ಡ್‌ಗಿಳಿದಿದ್ದು, ಈ ತಿಂಗಳ ಅಂತ್ಯಕ್ಕೆ ವಿಸ್ತಾರಕ ತಂಡ ವರದಿ ಸಿದ್ಧಪಡಿಸಲಿದೆ. ಮೂರು ಕ್ಷೇತ್ರಗಳಲ್ಲಿ ತಳಮಟ್ಟದ ರಿಪೋರ್ಟ್‌ ತಯಾರಿಸಲಾಗುತ್ತಿದ್ದು, ಯಾವ ಕ್ಷೇತ್ರಗಳಲ್ಲಿ ಶಾಸಕರ ಆಡಳಿತ ವಿರೋಧ ಅಲೆ ಇದೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ.

ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ: ಡಿ. ರೂಪಾ ಆಡಿಯೋ ವೈರಲ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more