ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

Published : Feb 22, 2023, 11:39 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಗುಪ್ತ ಸರ್ವೆ ನಡೆಸಿದ್ದು, ಆಯಾ ಕ್ಷೇತ್ರಗಳಲ್ಲಿ ವಿಸ್ತಾರಕರ ಮೂಲಕ ಜನರ ನಾಡಿಮಿಡಿತ ಸಂಗ್ರಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯು ಸರ್ವೆ ನಡೆಸಿದ್ದು, ಪುತ್ತೂರು, ಸುಳ್ಯ ಮತ್ತು ಉಳ್ಳಾಲ ಕ್ಷೇತ್ರದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಯಾವ ಅಭ್ಯರ್ಥಿ ಸೂಕ್ತ ಎಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದು, ಹಿಂದೂ ಸಂಘಟನೆ ಮುಖಂಡರ ಹೆಸರಿನಲ್ಲೂ ಅಭಿಪ್ರಾಯ ಕೇಳಲಾಗಿದೆ. ಕಡಲ ತಡಿಯಲ್ಲಿ ಗೊಂದಲ ನಿವಾರಣೆಗೆ ಸಂಘ ಪರಿವಾರ ಫೀಲ್ಡ್‌ಗಿಳಿದಿದ್ದು, ಈ ತಿಂಗಳ ಅಂತ್ಯಕ್ಕೆ ವಿಸ್ತಾರಕ ತಂಡ ವರದಿ ಸಿದ್ಧಪಡಿಸಲಿದೆ. ಮೂರು ಕ್ಷೇತ್ರಗಳಲ್ಲಿ ತಳಮಟ್ಟದ ರಿಪೋರ್ಟ್‌ ತಯಾರಿಸಲಾಗುತ್ತಿದ್ದು, ಯಾವ ಕ್ಷೇತ್ರಗಳಲ್ಲಿ ಶಾಸಕರ ಆಡಳಿತ ವಿರೋಧ ಅಲೆ ಇದೆ ಎಂದು ಮಾಹಿತಿ ಕಲೆ ಹಾಕಲಾಗುತ್ತಿದೆ.

ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ: ಡಿ. ರೂಪಾ ಆಡಿಯೋ ವೈರಲ್

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more