ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

Published : Feb 06, 2023, 10:20 AM ISTUpdated : Feb 06, 2023, 10:49 AM IST

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೇಸರಿ ಪಡೆ ಕಿಡಿ ಕಾರಿದೆ.
 

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಕೇಸರಿ ಪಡೆ ಸಿಡಿದೆದ್ದಿದೆ‌. ಪ್ರಲ್ಹಾದ್‌ ಜೋಶಿಯನ್ನು ಸಿಎಂ ಮಾಡಲು RSS ನಿರ್ಧರಿಸಿದೆ, ಜೋಶಿ ಮರಾಠ ಬ್ರಾಹ್ಮಣ ಸಮುದಾಯದವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿ‌ಟಿ ರವಿ ವಾಗ್ದಾಳಿ ನಡೆಸಿದ್ದು, ಜೋಶಿ ಅವರ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ. ಪ್ರಲ್ಹಾದ್ ಜೋಶಿಯವರ 4-5 ತಲೆಮಾರು ಕರ್ನಾಟಕದಲ್ಲಿದೆ. ಯೋಗ್ಯತೆ ಇರುವುದಕ್ಕೆ ಜೋಶಿ ಹೆಸರು ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿದೆ. ಕುಮಾರಸ್ವಾಮಿ ಮಾತಿನ ಮೂಲಕ ಬ್ರಾಹ್ಮಣ ದ್ವೇಷ ತೋರಿಸುತ್ತಿದ್ದಾರೆ‌. ಅವರು ನಮ್ಮ ಸಂಸದೀಯ ಮಂಡಳಿ ಸದಸ್ಯರಲ್ಲ ಎಂದು ಕಿಡಿ ಕಾರಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more