ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

Published : Feb 06, 2023, 10:20 AM ISTUpdated : Feb 06, 2023, 10:49 AM IST

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೇಸರಿ ಪಡೆ ಕಿಡಿ ಕಾರಿದೆ.
 

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಕೇಸರಿ ಪಡೆ ಸಿಡಿದೆದ್ದಿದೆ‌. ಪ್ರಲ್ಹಾದ್‌ ಜೋಶಿಯನ್ನು ಸಿಎಂ ಮಾಡಲು RSS ನಿರ್ಧರಿಸಿದೆ, ಜೋಶಿ ಮರಾಠ ಬ್ರಾಹ್ಮಣ ಸಮುದಾಯದವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿ‌ಟಿ ರವಿ ವಾಗ್ದಾಳಿ ನಡೆಸಿದ್ದು, ಜೋಶಿ ಅವರ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ. ಪ್ರಲ್ಹಾದ್ ಜೋಶಿಯವರ 4-5 ತಲೆಮಾರು ಕರ್ನಾಟಕದಲ್ಲಿದೆ. ಯೋಗ್ಯತೆ ಇರುವುದಕ್ಕೆ ಜೋಶಿ ಹೆಸರು ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿದೆ. ಕುಮಾರಸ್ವಾಮಿ ಮಾತಿನ ಮೂಲಕ ಬ್ರಾಹ್ಮಣ ದ್ವೇಷ ತೋರಿಸುತ್ತಿದ್ದಾರೆ‌. ಅವರು ನಮ್ಮ ಸಂಸದೀಯ ಮಂಡಳಿ ಸದಸ್ಯರಲ್ಲ ಎಂದು ಕಿಡಿ ಕಾರಿದರು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more