ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

Published : Feb 06, 2023, 10:20 AM ISTUpdated : Feb 06, 2023, 10:49 AM IST

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೇಸರಿ ಪಡೆ ಕಿಡಿ ಕಾರಿದೆ.
 

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಕೇಸರಿ ಪಡೆ ಸಿಡಿದೆದ್ದಿದೆ‌. ಪ್ರಲ್ಹಾದ್‌ ಜೋಶಿಯನ್ನು ಸಿಎಂ ಮಾಡಲು RSS ನಿರ್ಧರಿಸಿದೆ, ಜೋಶಿ ಮರಾಠ ಬ್ರಾಹ್ಮಣ ಸಮುದಾಯದವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿ‌ಟಿ ರವಿ ವಾಗ್ದಾಳಿ ನಡೆಸಿದ್ದು, ಜೋಶಿ ಅವರ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ. ಪ್ರಲ್ಹಾದ್ ಜೋಶಿಯವರ 4-5 ತಲೆಮಾರು ಕರ್ನಾಟಕದಲ್ಲಿದೆ. ಯೋಗ್ಯತೆ ಇರುವುದಕ್ಕೆ ಜೋಶಿ ಹೆಸರು ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿದೆ. ಕುಮಾರಸ್ವಾಮಿ ಮಾತಿನ ಮೂಲಕ ಬ್ರಾಹ್ಮಣ ದ್ವೇಷ ತೋರಿಸುತ್ತಿದ್ದಾರೆ‌. ಅವರು ನಮ್ಮ ಸಂಸದೀಯ ಮಂಡಳಿ ಸದಸ್ಯರಲ್ಲ ಎಂದು ಕಿಡಿ ಕಾರಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more