ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

Published : Feb 06, 2023, 10:20 AM ISTUpdated : Feb 06, 2023, 10:49 AM IST

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೇಸರಿ ಪಡೆ ಕಿಡಿ ಕಾರಿದೆ.
 

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಕೇಸರಿ ಪಡೆ ಸಿಡಿದೆದ್ದಿದೆ‌. ಪ್ರಲ್ಹಾದ್‌ ಜೋಶಿಯನ್ನು ಸಿಎಂ ಮಾಡಲು RSS ನಿರ್ಧರಿಸಿದೆ, ಜೋಶಿ ಮರಾಠ ಬ್ರಾಹ್ಮಣ ಸಮುದಾಯದವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿ‌ಟಿ ರವಿ ವಾಗ್ದಾಳಿ ನಡೆಸಿದ್ದು, ಜೋಶಿ ಅವರ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ. ಪ್ರಲ್ಹಾದ್ ಜೋಶಿಯವರ 4-5 ತಲೆಮಾರು ಕರ್ನಾಟಕದಲ್ಲಿದೆ. ಯೋಗ್ಯತೆ ಇರುವುದಕ್ಕೆ ಜೋಶಿ ಹೆಸರು ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿದೆ. ಕುಮಾರಸ್ವಾಮಿ ಮಾತಿನ ಮೂಲಕ ಬ್ರಾಹ್ಮಣ ದ್ವೇಷ ತೋರಿಸುತ್ತಿದ್ದಾರೆ‌. ಅವರು ನಮ್ಮ ಸಂಸದೀಯ ಮಂಡಳಿ ಸದಸ್ಯರಲ್ಲ ಎಂದು ಕಿಡಿ ಕಾರಿದರು.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more