ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಗೆ ನಿರಾಸೆ, ಹೈಕಮಾಂಡ್ ಹೊಸ ರೂಲ್ಸ್ !

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಗೆ ನಿರಾಸೆ, ಹೈಕಮಾಂಡ್ ಹೊಸ ರೂಲ್ಸ್ !

Published : Dec 29, 2022, 10:51 PM IST

ಸಂಕ್ರಾತಿಗೆ ರಾಜ್ಯ ಕಾಂಗ್ರೆಸ್ ಟಿಕೆಟ್ ಘೋಷಿಸುವುದಾಗಿ ಹೇಳಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಇದೀಗ ಪ್ಲಾನ್ ಬದಲಿಸಿದೆ. 
 

ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಸಂಕ್ರಾತಿಗೆ ಟಿಕೆಟ್ ಘೋಷಣೆ ಮಾಡುವುದಾಗಿ ಹೇಳಿತ್ತು. ಆದರೆ ಹೈಕಮಾಂಡ್ ಇದೀಗ ಸ್ಪಷ್ಟನೆ ನೀಡಿದ್ದು, ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಸಂಕ್ರಾತಿಗೆ 150 ಕ್ಷೇತ್ರಗಳ ಟಿಕೆಟ್ ಘೋಷಣೆ ಅಸಾಧ್ಯ ಎಂದಿದೆ. ಹಂತ ಹಂತವಾಗಿ ಟಿಕೆಟ್ ಘೋಷಣೆಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಕೊನೆಯ ಕ್ಷಣದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more