'ಕೈ'ಗೆ ಅತಂತ್ರ ಫಲಿತಾಂಶ ಭಯ, ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ಕಾಂಗ್ರೆಸ್‌ ನಾಯಕರು..!

'ಕೈ'ಗೆ ಅತಂತ್ರ ಫಲಿತಾಂಶ ಭಯ, ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ಕಾಂಗ್ರೆಸ್‌ ನಾಯಕರು..!

Published : May 12, 2023, 10:41 AM IST

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. 

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪ್ರಯತ್ನ ನಡೆಸುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಕಾಂಗ್ರೆಸ್‌ ನಾಯಕರ ನಿರೀಕ್ಷೆ ಸುಳ್ಳಾಗಿ ಅತಂತರ ಫಲಿತಾಂಶ ಬಂದು ಹಿಂದೆನಂತೆ ನಮ್ಮ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾದರೇ ಎನ್ನುವ ಪ್ರಶ್ನೆ ಕಾಂಗ್ರೆಸ್‌ ನಾಯಕರನ್ನು ನಿದ್ದೆಗೆಡಿಸಿದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದು, ಪ್ಲಾನ್‌ ಬಿ ರೆಡಿ ಮಾಡಿದ್ದಾರೆ.ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದು,  ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಗುರುವಾರ ತಡರಾತ್ರಿ ವರ್ಚುವಲ್ ಮೀಟಿಂಗ್ ಮಾಡಿದ್ದಾರೆ. ಈ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಿದ್ದು, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more