'ಕೈ'ಗೆ ಅತಂತ್ರ ಫಲಿತಾಂಶ ಭಯ, ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ಕಾಂಗ್ರೆಸ್‌ ನಾಯಕರು..!

'ಕೈ'ಗೆ ಅತಂತ್ರ ಫಲಿತಾಂಶ ಭಯ, ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ಕಾಂಗ್ರೆಸ್‌ ನಾಯಕರು..!

Published : May 12, 2023, 10:41 AM IST

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. 

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪ್ರಯತ್ನ ನಡೆಸುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಕಾಂಗ್ರೆಸ್‌ ನಾಯಕರ ನಿರೀಕ್ಷೆ ಸುಳ್ಳಾಗಿ ಅತಂತರ ಫಲಿತಾಂಶ ಬಂದು ಹಿಂದೆನಂತೆ ನಮ್ಮ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾದರೇ ಎನ್ನುವ ಪ್ರಶ್ನೆ ಕಾಂಗ್ರೆಸ್‌ ನಾಯಕರನ್ನು ನಿದ್ದೆಗೆಡಿಸಿದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದು, ಪ್ಲಾನ್‌ ಬಿ ರೆಡಿ ಮಾಡಿದ್ದಾರೆ.ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದು,  ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಗುರುವಾರ ತಡರಾತ್ರಿ ವರ್ಚುವಲ್ ಮೀಟಿಂಗ್ ಮಾಡಿದ್ದಾರೆ. ಈ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಿದ್ದು, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more