'ಕೈ'ಗೆ ಅತಂತ್ರ ಫಲಿತಾಂಶ ಭಯ, ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ಕಾಂಗ್ರೆಸ್‌ ನಾಯಕರು..!

'ಕೈ'ಗೆ ಅತಂತ್ರ ಫಲಿತಾಂಶ ಭಯ, ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ಕಾಂಗ್ರೆಸ್‌ ನಾಯಕರು..!

Published : May 12, 2023, 10:41 AM IST

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. 

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಪ್ರಯತ್ನ ನಡೆಸುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಕಾಂಗ್ರೆಸ್‌ ನಾಯಕರ ನಿರೀಕ್ಷೆ ಸುಳ್ಳಾಗಿ ಅತಂತರ ಫಲಿತಾಂಶ ಬಂದು ಹಿಂದೆನಂತೆ ನಮ್ಮ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾದರೇ ಎನ್ನುವ ಪ್ರಶ್ನೆ ಕಾಂಗ್ರೆಸ್‌ ನಾಯಕರನ್ನು ನಿದ್ದೆಗೆಡಿಸಿದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದು, ಪ್ಲಾನ್‌ ಬಿ ರೆಡಿ ಮಾಡಿದ್ದಾರೆ.ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ್ದು,  ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಗುರುವಾರ ತಡರಾತ್ರಿ ವರ್ಚುವಲ್ ಮೀಟಿಂಗ್ ಮಾಡಿದ್ದಾರೆ. ಈ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಿದ್ದು, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗಿದ್ದಾರೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more