Election special: ಚಾಮುಂಡಿ ಸೇಡು ತೀರಿಸಿಕೊಳ್ಳಲು ಹೋಗಿ ಎಡವಿ ಬಿದ್ದರಾ ಸಿದ್ದು..?

Election special: ಚಾಮುಂಡಿ ಸೇಡು ತೀರಿಸಿಕೊಳ್ಳಲು ಹೋಗಿ ಎಡವಿ ಬಿದ್ದರಾ ಸಿದ್ದು..?

Published : May 12, 2023, 03:14 PM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದ ಸಿದ್ದರಾಮಯ್ಯ ಈ ಬಾರಿ ಸೋಲನ್ನು ತೀರಿಸಿಕೊಳ್ಳಲು ಮುಂದಾಗಿ ತಾವೇ ಎಡವಿದ್ದಾರೆ.

ಬೆಂಗಳೂರು (ಮೇ 12): ರಾಜ್ಯದಲ್ಲಿ ಚುನಾವಣೆ ಮುಗಿದಿದೆ. ಇನ್ನು ಫಲಿತಾಂಶವಷ್ಟೇ ಬಾಕಿ. ಇಡೀ ರಾಜ್ಯ ಶನಿವಾರದ ಮಹಾತೀರ್ಪಿಗೆ ಕಾಯ್ತಾ ಇದೆ. ರಾಜ್ಯ ಪಟ್ಟ ಯಾರಿಗೆ..? ಮುಖ್ಯಮಂತ್ರಿ ಯಾರು ಅನ್ನೋ ಪ್ರಶ್ನೆ ರಾಜ್ಯದ ಜನರನ್ನು ಯಕ್ಷಪ್ರಶ್ನೆಯಾಗಿ ಕಾಡ್ತಾ ಇದೆ. ಇದೇ ಹೊತ್ತಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಟ್ಟಾಗಿದ್ದಾರೆ. ತಮ್ಮದೇ ಪಕ್ಷದ ಅಭ್ಯರ್ಥಿಗೆ ಮೋಸಗಾರನ ಹಣೆಪಟ್ಟಿ ಕಟ್ಟಿದ್ದಾರೆ. ಅಷ್ಟಕ್ಕೂ ಸಿದ್ದರಾಮಯ್ಯನವರು ಸಿಟ್ಟಾಗಿದ್ದೇಕೆ...?

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರೋ ಮಾವಿನಹಳ್ಳಿ ಸಿದ್ದೇಗೌಡ ಬಗ್ಗೆ. ಅಷ್ಟಕ್ಕೂ ಈ ಮಾವಿನಹಳ್ಳಿ ಸಿದ್ದೇಗೌಡ ಯಾರು ಅಂತೀರಾ..? ಇವ್ರು ಜೆಡಿಎಸ್"ನಲ್ಲಿದ್ದವರು.. ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡ್ರ ರೈಟ್ ಹ್ಯಾಂಡ್ ಆಗಿದ್ದವರು. ಚುನಾವಣೆಗೂ ಮೊದ್ಲು ಸಿದ್ದೇಗೌಡರನ್ನು ಕಾಂಗ್ರೆಸ್‌ಗೆ ಸೆಳೆದಿದ್ದ ಸಿದ್ದರಾಮಯ್ಯ, ಜಿಟಿಡಿ ಆಪ್ತನಿಗೇ ಕಾಂಗ್ರೆಸ್ ಟಿಕೆಟ್ ಕೊಡಿಸಿ ಚದುರಂಗದಲ್ಲಿ ದಾಳ ಉರುಳಿಸಿ ಬಿಟ್ಟಿದ್ದರು. ಮುಳ್ಳನ್ನು ಮುಳ್ಳಿನಿಂದ್ಲೇ ತೆಗೆಯುವ ತಂತ್ರಗಾರಿಕೆ ಮಾಡಿದ್ದರು. ಸ್ವತಃ ತಾವೇ ಮುಂದೆ ನಿಂತು ಚಾಮುಂಡೇಶ್ವರಿಯಲ್ಲಿ ಮಾವಿನಹಳ್ಳಿ ಸಿದ್ದೇಗೌಡ ಗೆಲುವಿಗೆ ರಣತಂತ್ರಗಳನ್ನು ಹೆಣೆದಿದ್ದರು. ಅದೇನಾದ್ರೂ ಸರಿ.. ಜಿಟಿ ದೇವೇಗೌಡ್ರನ್ನು ಸೋಲಿಸಿಯೇ ಸಿದ್ಧ ಅಂತ ಸಿದ್ದರಾಮಯ್ಯ ತೊಡೆ ತಟ್ಟಿ ನಿಂತಿದ್ದರು. ಸ್ವತಃ ಸಿದ್ದೇಗೌಡರನ್ನು ಪಕ್ಕದಲ್ಲಿ ನಿಲ್ಲಿಸ್ಕೊಂಡು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾಷಣವನ್ನೂ ಮಾಡಿದ್ದರು.

ಆದರೆ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರೋ ಮಾವಿನಹಳ್ಳಿ ಸಿದ್ದೇಗೌಡ ಯಾರು ಅಂತೀರಾ..? ಇವರು ಜೆಡಿಎಸ್"ನಲ್ಲಿದ್ದವರು. ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡರ ರೈಟ್ ಹ್ಯಾಂಡ್ ಆಗಿದ್ದವರು. ಚುನಾವಣೆಗೂ ಮೊದ್ಲು ಸಿದ್ದೇಗೌಡರನ್ನು ಕಾಂಗ್ರೆಸ್‌ಗೆ ಸೆಳೆದಿದ್ದ ಸಿದ್ದರಾಮಯ್ಯ, ಜಿಟಿಡಿ ಆಪ್ತನಿಗೇ ಕಾಂಗ್ರೆಸ್ ಟಿಕೆಟ್ ಕೊಡಿಸಿ ಚದುರಂಗದಲ್ಲಿ ದಾಳ ಉರುಳಿಸಿ ಬಿಟ್ಟಿದ್ದರು. ಆದರೆ, ಮಾವಿನಹಳ್ಳಿ ಸಿದ್ದೇಗೌಡ ನಸಗುನ್ನು ಆಟವನ್ನು ಆಡಿದ್ದಾನೆ ಎಂದು ಸ್ಥಳೀಯ ಜನರು ಸಿದ್ದರಾಮಯ್ಯನಿಗೆ ತಿಳಿಸಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಕೂಡ ಮಾವಿನಹಳ್ಳಿ ಸಿದ್ದೇಗೌಡನ ಬಗ್ಗೆ ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more