Election special: ಚಾಮುಂಡಿ ಸೇಡು ತೀರಿಸಿಕೊಳ್ಳಲು ಹೋಗಿ ಎಡವಿ ಬಿದ್ದರಾ ಸಿದ್ದು..?

Election special: ಚಾಮುಂಡಿ ಸೇಡು ತೀರಿಸಿಕೊಳ್ಳಲು ಹೋಗಿ ಎಡವಿ ಬಿದ್ದರಾ ಸಿದ್ದು..?

Published : May 12, 2023, 03:14 PM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದ ಸಿದ್ದರಾಮಯ್ಯ ಈ ಬಾರಿ ಸೋಲನ್ನು ತೀರಿಸಿಕೊಳ್ಳಲು ಮುಂದಾಗಿ ತಾವೇ ಎಡವಿದ್ದಾರೆ.

ಬೆಂಗಳೂರು (ಮೇ 12): ರಾಜ್ಯದಲ್ಲಿ ಚುನಾವಣೆ ಮುಗಿದಿದೆ. ಇನ್ನು ಫಲಿತಾಂಶವಷ್ಟೇ ಬಾಕಿ. ಇಡೀ ರಾಜ್ಯ ಶನಿವಾರದ ಮಹಾತೀರ್ಪಿಗೆ ಕಾಯ್ತಾ ಇದೆ. ರಾಜ್ಯ ಪಟ್ಟ ಯಾರಿಗೆ..? ಮುಖ್ಯಮಂತ್ರಿ ಯಾರು ಅನ್ನೋ ಪ್ರಶ್ನೆ ರಾಜ್ಯದ ಜನರನ್ನು ಯಕ್ಷಪ್ರಶ್ನೆಯಾಗಿ ಕಾಡ್ತಾ ಇದೆ. ಇದೇ ಹೊತ್ತಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಟ್ಟಾಗಿದ್ದಾರೆ. ತಮ್ಮದೇ ಪಕ್ಷದ ಅಭ್ಯರ್ಥಿಗೆ ಮೋಸಗಾರನ ಹಣೆಪಟ್ಟಿ ಕಟ್ಟಿದ್ದಾರೆ. ಅಷ್ಟಕ್ಕೂ ಸಿದ್ದರಾಮಯ್ಯನವರು ಸಿಟ್ಟಾಗಿದ್ದೇಕೆ...?

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರೋ ಮಾವಿನಹಳ್ಳಿ ಸಿದ್ದೇಗೌಡ ಬಗ್ಗೆ. ಅಷ್ಟಕ್ಕೂ ಈ ಮಾವಿನಹಳ್ಳಿ ಸಿದ್ದೇಗೌಡ ಯಾರು ಅಂತೀರಾ..? ಇವ್ರು ಜೆಡಿಎಸ್"ನಲ್ಲಿದ್ದವರು.. ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡ್ರ ರೈಟ್ ಹ್ಯಾಂಡ್ ಆಗಿದ್ದವರು. ಚುನಾವಣೆಗೂ ಮೊದ್ಲು ಸಿದ್ದೇಗೌಡರನ್ನು ಕಾಂಗ್ರೆಸ್‌ಗೆ ಸೆಳೆದಿದ್ದ ಸಿದ್ದರಾಮಯ್ಯ, ಜಿಟಿಡಿ ಆಪ್ತನಿಗೇ ಕಾಂಗ್ರೆಸ್ ಟಿಕೆಟ್ ಕೊಡಿಸಿ ಚದುರಂಗದಲ್ಲಿ ದಾಳ ಉರುಳಿಸಿ ಬಿಟ್ಟಿದ್ದರು. ಮುಳ್ಳನ್ನು ಮುಳ್ಳಿನಿಂದ್ಲೇ ತೆಗೆಯುವ ತಂತ್ರಗಾರಿಕೆ ಮಾಡಿದ್ದರು. ಸ್ವತಃ ತಾವೇ ಮುಂದೆ ನಿಂತು ಚಾಮುಂಡೇಶ್ವರಿಯಲ್ಲಿ ಮಾವಿನಹಳ್ಳಿ ಸಿದ್ದೇಗೌಡ ಗೆಲುವಿಗೆ ರಣತಂತ್ರಗಳನ್ನು ಹೆಣೆದಿದ್ದರು. ಅದೇನಾದ್ರೂ ಸರಿ.. ಜಿಟಿ ದೇವೇಗೌಡ್ರನ್ನು ಸೋಲಿಸಿಯೇ ಸಿದ್ಧ ಅಂತ ಸಿದ್ದರಾಮಯ್ಯ ತೊಡೆ ತಟ್ಟಿ ನಿಂತಿದ್ದರು. ಸ್ವತಃ ಸಿದ್ದೇಗೌಡರನ್ನು ಪಕ್ಕದಲ್ಲಿ ನಿಲ್ಲಿಸ್ಕೊಂಡು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾಷಣವನ್ನೂ ಮಾಡಿದ್ದರು.

ಆದರೆ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರೋ ಮಾವಿನಹಳ್ಳಿ ಸಿದ್ದೇಗೌಡ ಯಾರು ಅಂತೀರಾ..? ಇವರು ಜೆಡಿಎಸ್"ನಲ್ಲಿದ್ದವರು. ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡರ ರೈಟ್ ಹ್ಯಾಂಡ್ ಆಗಿದ್ದವರು. ಚುನಾವಣೆಗೂ ಮೊದ್ಲು ಸಿದ್ದೇಗೌಡರನ್ನು ಕಾಂಗ್ರೆಸ್‌ಗೆ ಸೆಳೆದಿದ್ದ ಸಿದ್ದರಾಮಯ್ಯ, ಜಿಟಿಡಿ ಆಪ್ತನಿಗೇ ಕಾಂಗ್ರೆಸ್ ಟಿಕೆಟ್ ಕೊಡಿಸಿ ಚದುರಂಗದಲ್ಲಿ ದಾಳ ಉರುಳಿಸಿ ಬಿಟ್ಟಿದ್ದರು. ಆದರೆ, ಮಾವಿನಹಳ್ಳಿ ಸಿದ್ದೇಗೌಡ ನಸಗುನ್ನು ಆಟವನ್ನು ಆಡಿದ್ದಾನೆ ಎಂದು ಸ್ಥಳೀಯ ಜನರು ಸಿದ್ದರಾಮಯ್ಯನಿಗೆ ತಿಳಿಸಿದ್ದಾರೆ. ಜೊತೆಗೆ, ಸಿದ್ದರಾಮಯ್ಯ ಕೂಡ ಮಾವಿನಹಳ್ಳಿ ಸಿದ್ದೇಗೌಡನ ಬಗ್ಗೆ ಕಿಡಿಕಾರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more