JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

Published : Feb 18, 2023, 11:56 AM IST

ರಾಜ್ಯದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಇತ್ತ ದಳಪತಿ ಕುಟುಂಬಕ್ಕೆ ಹಾಸನ ಟಿಕೆಟ್‌ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.
 

ಹಾಸನ ಟಿಕೆಟ್‌ ವಿಚಾರವಾಗಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದು, ದೇವೇಗೌಡರ ಮನೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಶಿವರಾತ್ರಿ ಹಬ್ಬದ ನೆಪದಲ್ಲಿ ಗೌಡರ ಕುಟುಂಬ ಸೇರಲಿದೆ. ಪ್ರೀತಂಗೌಡ ಸವಾಲು ಸ್ವೀಕರಿಸಲು ರೇವಣ್ಣ ಕುಟುಂಬ ಸಿದ್ಧವಾಗಿದ್ದು, ಭವಾನಿಗೆ ಸಿಗದಿದ್ರೆ ನಾನೇ ಸ್ಪರ್ಧೆ ಮಾಡ್ತೀನಿ ರೇವಣ್ಣ ಈಗಾಗಲೇ ತಿಳಿಸಿದ್ದಾರೆ. ಹೊಳೆನರಸೀಪುರ, ಹಾಸನದಿಂದ ರೇವಣ್ಣ ಸ್ಪರ್ಧೆ ಸಾಧ್ಯತೆ ಇದೆ. ಸ್ವರೂಪ್‌ಗೆ ಟಿಕೆಟ್‌ ನೀಡಲು  ಕುಮಾರಸ್ವಾಮಿ ಇಚ್ಛಿಸಿದ್ದು, ಭವಾನಿಗೆ ಟಿಕೆಟ್‌ ಕೊಡಿಸಲು ರೇವಣ್ಣ ಫ್ಯಾಮಿಲಿ ಒತ್ತಾಯ ಮಾಡುತ್ತಿದೆ.

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧ ...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more