JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

Published : Feb 18, 2023, 11:56 AM IST

ರಾಜ್ಯದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಇತ್ತ ದಳಪತಿ ಕುಟುಂಬಕ್ಕೆ ಹಾಸನ ಟಿಕೆಟ್‌ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.
 

ಹಾಸನ ಟಿಕೆಟ್‌ ವಿಚಾರವಾಗಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದು, ದೇವೇಗೌಡರ ಮನೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಶಿವರಾತ್ರಿ ಹಬ್ಬದ ನೆಪದಲ್ಲಿ ಗೌಡರ ಕುಟುಂಬ ಸೇರಲಿದೆ. ಪ್ರೀತಂಗೌಡ ಸವಾಲು ಸ್ವೀಕರಿಸಲು ರೇವಣ್ಣ ಕುಟುಂಬ ಸಿದ್ಧವಾಗಿದ್ದು, ಭವಾನಿಗೆ ಸಿಗದಿದ್ರೆ ನಾನೇ ಸ್ಪರ್ಧೆ ಮಾಡ್ತೀನಿ ರೇವಣ್ಣ ಈಗಾಗಲೇ ತಿಳಿಸಿದ್ದಾರೆ. ಹೊಳೆನರಸೀಪುರ, ಹಾಸನದಿಂದ ರೇವಣ್ಣ ಸ್ಪರ್ಧೆ ಸಾಧ್ಯತೆ ಇದೆ. ಸ್ವರೂಪ್‌ಗೆ ಟಿಕೆಟ್‌ ನೀಡಲು  ಕುಮಾರಸ್ವಾಮಿ ಇಚ್ಛಿಸಿದ್ದು, ಭವಾನಿಗೆ ಟಿಕೆಟ್‌ ಕೊಡಿಸಲು ರೇವಣ್ಣ ಫ್ಯಾಮಿಲಿ ಒತ್ತಾಯ ಮಾಡುತ್ತಿದೆ.

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧ ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more