JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

Published : Feb 18, 2023, 11:56 AM IST

ರಾಜ್ಯದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಇತ್ತ ದಳಪತಿ ಕುಟುಂಬಕ್ಕೆ ಹಾಸನ ಟಿಕೆಟ್‌ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.
 

ಹಾಸನ ಟಿಕೆಟ್‌ ವಿಚಾರವಾಗಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದು, ದೇವೇಗೌಡರ ಮನೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಶಿವರಾತ್ರಿ ಹಬ್ಬದ ನೆಪದಲ್ಲಿ ಗೌಡರ ಕುಟುಂಬ ಸೇರಲಿದೆ. ಪ್ರೀತಂಗೌಡ ಸವಾಲು ಸ್ವೀಕರಿಸಲು ರೇವಣ್ಣ ಕುಟುಂಬ ಸಿದ್ಧವಾಗಿದ್ದು, ಭವಾನಿಗೆ ಸಿಗದಿದ್ರೆ ನಾನೇ ಸ್ಪರ್ಧೆ ಮಾಡ್ತೀನಿ ರೇವಣ್ಣ ಈಗಾಗಲೇ ತಿಳಿಸಿದ್ದಾರೆ. ಹೊಳೆನರಸೀಪುರ, ಹಾಸನದಿಂದ ರೇವಣ್ಣ ಸ್ಪರ್ಧೆ ಸಾಧ್ಯತೆ ಇದೆ. ಸ್ವರೂಪ್‌ಗೆ ಟಿಕೆಟ್‌ ನೀಡಲು  ಕುಮಾರಸ್ವಾಮಿ ಇಚ್ಛಿಸಿದ್ದು, ಭವಾನಿಗೆ ಟಿಕೆಟ್‌ ಕೊಡಿಸಲು ರೇವಣ್ಣ ಫ್ಯಾಮಿಲಿ ಒತ್ತಾಯ ಮಾಡುತ್ತಿದೆ.

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more