JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

Published : Feb 18, 2023, 11:56 AM IST

ರಾಜ್ಯದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಇತ್ತ ದಳಪತಿ ಕುಟುಂಬಕ್ಕೆ ಹಾಸನ ಟಿಕೆಟ್‌ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.
 

ಹಾಸನ ಟಿಕೆಟ್‌ ವಿಚಾರವಾಗಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದು, ದೇವೇಗೌಡರ ಮನೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಶಿವರಾತ್ರಿ ಹಬ್ಬದ ನೆಪದಲ್ಲಿ ಗೌಡರ ಕುಟುಂಬ ಸೇರಲಿದೆ. ಪ್ರೀತಂಗೌಡ ಸವಾಲು ಸ್ವೀಕರಿಸಲು ರೇವಣ್ಣ ಕುಟುಂಬ ಸಿದ್ಧವಾಗಿದ್ದು, ಭವಾನಿಗೆ ಸಿಗದಿದ್ರೆ ನಾನೇ ಸ್ಪರ್ಧೆ ಮಾಡ್ತೀನಿ ರೇವಣ್ಣ ಈಗಾಗಲೇ ತಿಳಿಸಿದ್ದಾರೆ. ಹೊಳೆನರಸೀಪುರ, ಹಾಸನದಿಂದ ರೇವಣ್ಣ ಸ್ಪರ್ಧೆ ಸಾಧ್ಯತೆ ಇದೆ. ಸ್ವರೂಪ್‌ಗೆ ಟಿಕೆಟ್‌ ನೀಡಲು  ಕುಮಾರಸ್ವಾಮಿ ಇಚ್ಛಿಸಿದ್ದು, ಭವಾನಿಗೆ ಟಿಕೆಟ್‌ ಕೊಡಿಸಲು ರೇವಣ್ಣ ಫ್ಯಾಮಿಲಿ ಒತ್ತಾಯ ಮಾಡುತ್ತಿದೆ.

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧ ...

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more