ಕುಮಾರಸ್ವಾಮಿ ಬ್ರಾಹ್ಮಣ ಮಾತಿಗೆ ಆಕ್ರೋಶ, ಅರ್ಚಕರ ಕೋಪಕ್ಕೆ ಹೆಚ್‌ಡಿಕೆ ಸ್ಪಷ್ಟನೆ!

ಕುಮಾರಸ್ವಾಮಿ ಬ್ರಾಹ್ಮಣ ಮಾತಿಗೆ ಆಕ್ರೋಶ, ಅರ್ಚಕರ ಕೋಪಕ್ಕೆ ಹೆಚ್‌ಡಿಕೆ ಸ್ಪಷ್ಟನೆ!

Published : Feb 08, 2023, 10:43 PM IST

ಬ್ರಾಹ್ಮಣ ಹೇಳಿಕೆಗೆ ಅರ್ಚಕರ ಬಳಿ ಸ್ಪಷ್ಟೀಕರಣ ನೀಡಿದ ಹೆಚ್‌ಡಿಕೆ, ಚುನಾವಣಾ ಹೊತ್ತಲ್ಲಿ ಡಿಕೆಶಿಗೆ ಸಿಬಿಐ ನೋಟಿಸ್, ಯುಪಿಎ ಹಗರಣ ಕೆದಕಿ ಸಂಸತ್ತಿನಲ್ಲಿ ತಿರುಗೇಟು ನೀಡಿದ ಮೋದಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹೆಚ್‌ಡಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಹೇಳಿಕೆಯಿಂದ ಕೆರಳಿರುವ ಸಮುದಾಯ ತೀವ್ರವಾಗಿ ಆಕ್ರೋಶ ಹೊರಹಾಕುತ್ತಿದೆ. ಗೋಕರ್ಣದ ಆತ್ಮಲಿಂಗ ದರ್ಶನ ಮಾಡಿದ ಕುಮಾರಸ್ವಾಮಿಗೆ ಅಲ್ಲಿನ ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದರು. ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ನಿಲುವ ತಳೆದಿದ್ದಾರೆ ಎಂದು ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿದ್ದರು. ಈ ವೇಳೆ ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯಕ್ಕೆ ಜೆಡಿಎಸ್, ಹಾಗೂ ತಮ್ಮ ಕುಟುಂಬದ ನೆರವನ್ನು ನೆನಪಿಸಿ, ಸ್ಪಷ್ಟೀಕರಣ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಸಂಕಷ್ಟ ಮತ್ತೆ ಡಬಲ್ ಆಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ವಿರುದ್ದ ಚಾರ್ಜ್‌ಶೀಟ್ ಹಾಕಲು ಸಿಬಿಐ ಸಜ್ಜಾಗಿದೆ. ಇದರ ಬೆನ್ನಲ್ಲೇ ಸಿಬಿಐ ನೋಟಿಸ್ ನೀಡಿದೆ. ಇದೇ ಪ್ರಕರಣದಲ್ಲಿ ಡಿಕೆಶಿ ಪುತ್ರಿ ಐಶ್ವರ್ಯಗೂ ಸಿಬಿಐ ನೋಟಿಸ್ ನೀಡಿದೆ. ನ್ಯಾಷನಲ್ ಎಜುಕೇಶನ್ ಫೌಂಡೇಶನ್ ನಡೆಸುವ ಐಶ್ವರ್ಯ ಆದಾಯದಲ್ಲೂ ಲೆಕ್ಕ ಸಿಗದ ಕಾರಣ ನೋಟಿಸ್ ನೀಡಲಾಗಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more