ಕುಮಾರಸ್ವಾಮಿ ಬ್ರಾಹ್ಮಣ ಮಾತಿಗೆ ಆಕ್ರೋಶ, ಅರ್ಚಕರ ಕೋಪಕ್ಕೆ ಹೆಚ್‌ಡಿಕೆ ಸ್ಪಷ್ಟನೆ!

ಕುಮಾರಸ್ವಾಮಿ ಬ್ರಾಹ್ಮಣ ಮಾತಿಗೆ ಆಕ್ರೋಶ, ಅರ್ಚಕರ ಕೋಪಕ್ಕೆ ಹೆಚ್‌ಡಿಕೆ ಸ್ಪಷ್ಟನೆ!

Published : Feb 08, 2023, 10:43 PM IST

ಬ್ರಾಹ್ಮಣ ಹೇಳಿಕೆಗೆ ಅರ್ಚಕರ ಬಳಿ ಸ್ಪಷ್ಟೀಕರಣ ನೀಡಿದ ಹೆಚ್‌ಡಿಕೆ, ಚುನಾವಣಾ ಹೊತ್ತಲ್ಲಿ ಡಿಕೆಶಿಗೆ ಸಿಬಿಐ ನೋಟಿಸ್, ಯುಪಿಎ ಹಗರಣ ಕೆದಕಿ ಸಂಸತ್ತಿನಲ್ಲಿ ತಿರುಗೇಟು ನೀಡಿದ ಮೋದಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹೆಚ್‌ಡಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಹೇಳಿಕೆಯಿಂದ ಕೆರಳಿರುವ ಸಮುದಾಯ ತೀವ್ರವಾಗಿ ಆಕ್ರೋಶ ಹೊರಹಾಕುತ್ತಿದೆ. ಗೋಕರ್ಣದ ಆತ್ಮಲಿಂಗ ದರ್ಶನ ಮಾಡಿದ ಕುಮಾರಸ್ವಾಮಿಗೆ ಅಲ್ಲಿನ ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದರು. ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ನಿಲುವ ತಳೆದಿದ್ದಾರೆ ಎಂದು ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿದ್ದರು. ಈ ವೇಳೆ ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯಕ್ಕೆ ಜೆಡಿಎಸ್, ಹಾಗೂ ತಮ್ಮ ಕುಟುಂಬದ ನೆರವನ್ನು ನೆನಪಿಸಿ, ಸ್ಪಷ್ಟೀಕರಣ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಸಂಕಷ್ಟ ಮತ್ತೆ ಡಬಲ್ ಆಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ವಿರುದ್ದ ಚಾರ್ಜ್‌ಶೀಟ್ ಹಾಕಲು ಸಿಬಿಐ ಸಜ್ಜಾಗಿದೆ. ಇದರ ಬೆನ್ನಲ್ಲೇ ಸಿಬಿಐ ನೋಟಿಸ್ ನೀಡಿದೆ. ಇದೇ ಪ್ರಕರಣದಲ್ಲಿ ಡಿಕೆಶಿ ಪುತ್ರಿ ಐಶ್ವರ್ಯಗೂ ಸಿಬಿಐ ನೋಟಿಸ್ ನೀಡಿದೆ. ನ್ಯಾಷನಲ್ ಎಜುಕೇಶನ್ ಫೌಂಡೇಶನ್ ನಡೆಸುವ ಐಶ್ವರ್ಯ ಆದಾಯದಲ್ಲೂ ಲೆಕ್ಕ ಸಿಗದ ಕಾರಣ ನೋಟಿಸ್ ನೀಡಲಾಗಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more