ಕುಮಾರಸ್ವಾಮಿ ಬ್ರಾಹ್ಮಣ ಮಾತಿಗೆ ಆಕ್ರೋಶ, ಅರ್ಚಕರ ಕೋಪಕ್ಕೆ ಹೆಚ್‌ಡಿಕೆ ಸ್ಪಷ್ಟನೆ!

ಕುಮಾರಸ್ವಾಮಿ ಬ್ರಾಹ್ಮಣ ಮಾತಿಗೆ ಆಕ್ರೋಶ, ಅರ್ಚಕರ ಕೋಪಕ್ಕೆ ಹೆಚ್‌ಡಿಕೆ ಸ್ಪಷ್ಟನೆ!

Published : Feb 08, 2023, 10:43 PM IST

ಬ್ರಾಹ್ಮಣ ಹೇಳಿಕೆಗೆ ಅರ್ಚಕರ ಬಳಿ ಸ್ಪಷ್ಟೀಕರಣ ನೀಡಿದ ಹೆಚ್‌ಡಿಕೆ, ಚುನಾವಣಾ ಹೊತ್ತಲ್ಲಿ ಡಿಕೆಶಿಗೆ ಸಿಬಿಐ ನೋಟಿಸ್, ಯುಪಿಎ ಹಗರಣ ಕೆದಕಿ ಸಂಸತ್ತಿನಲ್ಲಿ ತಿರುಗೇಟು ನೀಡಿದ ಮೋದಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹೆಚ್‌ಡಿ ಕುಮಾರಸ್ವಾಮಿ ಅವರ ಬ್ರಾಹ್ಮಣ ಹೇಳಿಕೆಯಿಂದ ಕೆರಳಿರುವ ಸಮುದಾಯ ತೀವ್ರವಾಗಿ ಆಕ್ರೋಶ ಹೊರಹಾಕುತ್ತಿದೆ. ಗೋಕರ್ಣದ ಆತ್ಮಲಿಂಗ ದರ್ಶನ ಮಾಡಿದ ಕುಮಾರಸ್ವಾಮಿಗೆ ಅಲ್ಲಿನ ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದರು. ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ನಿಲುವ ತಳೆದಿದ್ದಾರೆ ಎಂದು ಸ್ಪಷ್ಟೀಕರಣ ನೀಡುವಂತೆ ಒತ್ತಾಯಿಸಿದ್ದರು. ಈ ವೇಳೆ ಕುಮಾರಸ್ವಾಮಿ ಬ್ರಾಹ್ಮಣ ಸಮುದಾಯಕ್ಕೆ ಜೆಡಿಎಸ್, ಹಾಗೂ ತಮ್ಮ ಕುಟುಂಬದ ನೆರವನ್ನು ನೆನಪಿಸಿ, ಸ್ಪಷ್ಟೀಕರಣ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಸಂಕಷ್ಟ ಮತ್ತೆ ಡಬಲ್ ಆಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ವಿರುದ್ದ ಚಾರ್ಜ್‌ಶೀಟ್ ಹಾಕಲು ಸಿಬಿಐ ಸಜ್ಜಾಗಿದೆ. ಇದರ ಬೆನ್ನಲ್ಲೇ ಸಿಬಿಐ ನೋಟಿಸ್ ನೀಡಿದೆ. ಇದೇ ಪ್ರಕರಣದಲ್ಲಿ ಡಿಕೆಶಿ ಪುತ್ರಿ ಐಶ್ವರ್ಯಗೂ ಸಿಬಿಐ ನೋಟಿಸ್ ನೀಡಿದೆ. ನ್ಯಾಷನಲ್ ಎಜುಕೇಶನ್ ಫೌಂಡೇಶನ್ ನಡೆಸುವ ಐಶ್ವರ್ಯ ಆದಾಯದಲ್ಲೂ ಲೆಕ್ಕ ಸಿಗದ ಕಾರಣ ನೋಟಿಸ್ ನೀಡಲಾಗಿದೆ. ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more