Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

Published : Feb 10, 2023, 06:14 PM IST

ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರುವಾಗಿದ್ದು, ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದ್ದು, ಜೆಡಿಎಸ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ. ಇಂದು ಹಲಸಿ ಗ್ರಾಮದಲ್ಲಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಖಾನಾಪುರ ಕ್ಷೇತ್ರದ 23 ಹಳ್ಳಿಗಳಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದು, ಬೆಳಗಾವಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೇ ದಳಪತಿ ಟಾರ್ಗೆಟ್‌ ಆಗಿದೆ. ಖಾನಾಪುರ ಜೆಡಿಎಸ್‌ ಅಭ್ಯರ್ಥಿ ನಾಸೀರ್‌ ಭಗವಾನ್‌ ಪರ ಪ್ರಚಾರ ನಡೆಸಲಿದ್ದು, ನಾಳೆ ರಾಯಬಾಗ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಸಂಚಾರ ಮಾಡಲಿದ್ದಾರೆ.

Pakistan Economic Crisis: ಇಕ್ಕಟ್ಟಿನಲ್ಲಿ ಸಿಲುಕಿದ ಪಾಕಿಸ್ತಾನ: IMF ಕಠಿಣ ಷರತ್ತಿಗೆ ಕಂಗಾಲು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more