Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

Published : Feb 10, 2023, 06:14 PM IST

ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರುವಾಗಿದ್ದು, ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದ್ದು, ಜೆಡಿಎಸ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ. ಇಂದು ಹಲಸಿ ಗ್ರಾಮದಲ್ಲಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಖಾನಾಪುರ ಕ್ಷೇತ್ರದ 23 ಹಳ್ಳಿಗಳಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದು, ಬೆಳಗಾವಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೇ ದಳಪತಿ ಟಾರ್ಗೆಟ್‌ ಆಗಿದೆ. ಖಾನಾಪುರ ಜೆಡಿಎಸ್‌ ಅಭ್ಯರ್ಥಿ ನಾಸೀರ್‌ ಭಗವಾನ್‌ ಪರ ಪ್ರಚಾರ ನಡೆಸಲಿದ್ದು, ನಾಳೆ ರಾಯಬಾಗ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಸಂಚಾರ ಮಾಡಲಿದ್ದಾರೆ.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more