Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

Karnataka Election:ಬೆಳಗಾವಿಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರು: ಖಾನಾಪುರ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ

Published : Feb 10, 2023, 06:14 PM IST

ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಶುರುವಾಗಿದ್ದು, ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದಾರೆ.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದ್ದು, ಜೆಡಿಎಸ್ ಪಟ್ಟಕ್ಕಾಗಿ ಕಸರತ್ತು ನಡೆಸಿದೆ. ಇಂದು ಹಲಸಿ ಗ್ರಾಮದಲ್ಲಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಖಾನಾಪುರ ಕ್ಷೇತ್ರದ 23 ಹಳ್ಳಿಗಳಲ್ಲಿ ಹೆಚ್‌ಡಿಕೆ ಮಿಂಚಿನ ಸಂಚಾರ ನಡೆಸಲಿದ್ದು, ಬೆಳಗಾವಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೇ ದಳಪತಿ ಟಾರ್ಗೆಟ್‌ ಆಗಿದೆ. ಖಾನಾಪುರ ಜೆಡಿಎಸ್‌ ಅಭ್ಯರ್ಥಿ ನಾಸೀರ್‌ ಭಗವಾನ್‌ ಪರ ಪ್ರಚಾರ ನಡೆಸಲಿದ್ದು, ನಾಳೆ ರಾಯಬಾಗ ಹಾಗೂ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಸಂಚಾರ ಮಾಡಲಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more