Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Published : Feb 13, 2023, 10:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಪೊಲಿಟಿಕಲ್ ಮೆಗಾ ಶೋ ನಡೆಯಲಿದೆ.

ಬಿಜೆಪಿಗೆ ಬೂಸ್ಟರ್‌ ಡೋಸ್‌ ನೀಡಲು ಪ್ರಧಾನಿ ನರೇಂದ್ರ ಮೋದಿ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಏರ್ ಇಂಡಿಯಾ ಶೋಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕುರುಕ್ಷೇತ್ರದ ಮೇಲೆ ಪ್ರಧಾನಿ ಮೋದಿ ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಮೂಲಕ ರಾಜ್ಯ ಬಿಜೆಪಿ ನಾಯಕರಿಂದ ಮತ ಬೇಟೆ ಆರಂಭವಾಗಿದೆ. ಬಿಜೆಪಿ ಟಾರ್ಗೆಟ್‌ 150 ರೀಚ್‌ ಆಗಲು ಮೈಸೂರು ಗೆಲ್ಲಲೇ ಬೇಕು ಎಂದು ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದೆ. ಏರ್‌ ಶೋ ಉದ್ಘಾಟನೆ ಬಳಿಕ ಮೋದಿ ಪೊಲಿಟಿಕಲ್‌ ಮೆಗಾ ಶೋ ಆರಂಭವಾಗಲಿದೆ. ಕಳೆದ ಬಾರಿ ಕೋಲಾರ, ರಾಮನಗರ ಹಾಗೂ ಮಂಡ್ಯದಲ್ಲಿ ಬಿಜೆಪಿ ಶುನ್ಯ ಸಾಧನೆ ಮಾಡಿದ್ದು, ಬೆಂಗಳೂರಿನ 28ಕ್ಷೇತ್ರಗಳಲ್ಲಿ ಮೋದಿಯಿಂದ ಕೇಸರಿ ರಣಕಹಳೆ ಮೊಳಗಲಿದೆ. ಸಂಪೂರ್ಣ ಬೆಂಗಳೂರಿನಲ್ಲಿ ಬಿಜೆಪಿ ಗೆಲ್ಲಲು ನಮೋ ಪ್ಲಾನ್‌ ಮಾಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!