Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Published : Feb 13, 2023, 10:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಪೊಲಿಟಿಕಲ್ ಮೆಗಾ ಶೋ ನಡೆಯಲಿದೆ.

ಬಿಜೆಪಿಗೆ ಬೂಸ್ಟರ್‌ ಡೋಸ್‌ ನೀಡಲು ಪ್ರಧಾನಿ ನರೇಂದ್ರ ಮೋದಿ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಏರ್ ಇಂಡಿಯಾ ಶೋಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕುರುಕ್ಷೇತ್ರದ ಮೇಲೆ ಪ್ರಧಾನಿ ಮೋದಿ ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಮೂಲಕ ರಾಜ್ಯ ಬಿಜೆಪಿ ನಾಯಕರಿಂದ ಮತ ಬೇಟೆ ಆರಂಭವಾಗಿದೆ. ಬಿಜೆಪಿ ಟಾರ್ಗೆಟ್‌ 150 ರೀಚ್‌ ಆಗಲು ಮೈಸೂರು ಗೆಲ್ಲಲೇ ಬೇಕು ಎಂದು ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದೆ. ಏರ್‌ ಶೋ ಉದ್ಘಾಟನೆ ಬಳಿಕ ಮೋದಿ ಪೊಲಿಟಿಕಲ್‌ ಮೆಗಾ ಶೋ ಆರಂಭವಾಗಲಿದೆ. ಕಳೆದ ಬಾರಿ ಕೋಲಾರ, ರಾಮನಗರ ಹಾಗೂ ಮಂಡ್ಯದಲ್ಲಿ ಬಿಜೆಪಿ ಶುನ್ಯ ಸಾಧನೆ ಮಾಡಿದ್ದು, ಬೆಂಗಳೂರಿನ 28ಕ್ಷೇತ್ರಗಳಲ್ಲಿ ಮೋದಿಯಿಂದ ಕೇಸರಿ ರಣಕಹಳೆ ಮೊಳಗಲಿದೆ. ಸಂಪೂರ್ಣ ಬೆಂಗಳೂರಿನಲ್ಲಿ ಬಿಜೆಪಿ ಗೆಲ್ಲಲು ನಮೋ ಪ್ಲಾನ್‌ ಮಾಡಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?