Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Published : Feb 13, 2023, 10:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಪೊಲಿಟಿಕಲ್ ಮೆಗಾ ಶೋ ನಡೆಯಲಿದೆ.

ಬಿಜೆಪಿಗೆ ಬೂಸ್ಟರ್‌ ಡೋಸ್‌ ನೀಡಲು ಪ್ರಧಾನಿ ನರೇಂದ್ರ ಮೋದಿ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಏರ್ ಇಂಡಿಯಾ ಶೋಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕುರುಕ್ಷೇತ್ರದ ಮೇಲೆ ಪ್ರಧಾನಿ ಮೋದಿ ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಮೂಲಕ ರಾಜ್ಯ ಬಿಜೆಪಿ ನಾಯಕರಿಂದ ಮತ ಬೇಟೆ ಆರಂಭವಾಗಿದೆ. ಬಿಜೆಪಿ ಟಾರ್ಗೆಟ್‌ 150 ರೀಚ್‌ ಆಗಲು ಮೈಸೂರು ಗೆಲ್ಲಲೇ ಬೇಕು ಎಂದು ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದೆ. ಏರ್‌ ಶೋ ಉದ್ಘಾಟನೆ ಬಳಿಕ ಮೋದಿ ಪೊಲಿಟಿಕಲ್‌ ಮೆಗಾ ಶೋ ಆರಂಭವಾಗಲಿದೆ. ಕಳೆದ ಬಾರಿ ಕೋಲಾರ, ರಾಮನಗರ ಹಾಗೂ ಮಂಡ್ಯದಲ್ಲಿ ಬಿಜೆಪಿ ಶುನ್ಯ ಸಾಧನೆ ಮಾಡಿದ್ದು, ಬೆಂಗಳೂರಿನ 28ಕ್ಷೇತ್ರಗಳಲ್ಲಿ ಮೋದಿಯಿಂದ ಕೇಸರಿ ರಣಕಹಳೆ ಮೊಳಗಲಿದೆ. ಸಂಪೂರ್ಣ ಬೆಂಗಳೂರಿನಲ್ಲಿ ಬಿಜೆಪಿ ಗೆಲ್ಲಲು ನಮೋ ಪ್ಲಾನ್‌ ಮಾಡಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್