Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Published : Feb 13, 2023, 10:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಪೊಲಿಟಿಕಲ್ ಮೆಗಾ ಶೋ ನಡೆಯಲಿದೆ.

ಬಿಜೆಪಿಗೆ ಬೂಸ್ಟರ್‌ ಡೋಸ್‌ ನೀಡಲು ಪ್ರಧಾನಿ ನರೇಂದ್ರ ಮೋದಿ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಏರ್ ಇಂಡಿಯಾ ಶೋಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕುರುಕ್ಷೇತ್ರದ ಮೇಲೆ ಪ್ರಧಾನಿ ಮೋದಿ ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಮೂಲಕ ರಾಜ್ಯ ಬಿಜೆಪಿ ನಾಯಕರಿಂದ ಮತ ಬೇಟೆ ಆರಂಭವಾಗಿದೆ. ಬಿಜೆಪಿ ಟಾರ್ಗೆಟ್‌ 150 ರೀಚ್‌ ಆಗಲು ಮೈಸೂರು ಗೆಲ್ಲಲೇ ಬೇಕು ಎಂದು ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದೆ. ಏರ್‌ ಶೋ ಉದ್ಘಾಟನೆ ಬಳಿಕ ಮೋದಿ ಪೊಲಿಟಿಕಲ್‌ ಮೆಗಾ ಶೋ ಆರಂಭವಾಗಲಿದೆ. ಕಳೆದ ಬಾರಿ ಕೋಲಾರ, ರಾಮನಗರ ಹಾಗೂ ಮಂಡ್ಯದಲ್ಲಿ ಬಿಜೆಪಿ ಶುನ್ಯ ಸಾಧನೆ ಮಾಡಿದ್ದು, ಬೆಂಗಳೂರಿನ 28ಕ್ಷೇತ್ರಗಳಲ್ಲಿ ಮೋದಿಯಿಂದ ಕೇಸರಿ ರಣಕಹಳೆ ಮೊಳಗಲಿದೆ. ಸಂಪೂರ್ಣ ಬೆಂಗಳೂರಿನಲ್ಲಿ ಬಿಜೆಪಿ ಗೆಲ್ಲಲು ನಮೋ ಪ್ಲಾನ್‌ ಮಾಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!