Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Karnataka Election : ರಾಜ್ಯದಲ್ಲಿ ನಮೋ ಪೊಲಿಟಿಕಲ್‌ ಮೆಗಾ ಶೋ: ಹಳೇ ಮೈಸೂರು ಮೇಲೆ 'ಕೇಸರಿ' ಕಣ್ಣು

Published : Feb 13, 2023, 10:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಪೊಲಿಟಿಕಲ್ ಮೆಗಾ ಶೋ ನಡೆಯಲಿದೆ.

ಬಿಜೆಪಿಗೆ ಬೂಸ್ಟರ್‌ ಡೋಸ್‌ ನೀಡಲು ಪ್ರಧಾನಿ ನರೇಂದ್ರ ಮೋದಿ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಏರ್ ಇಂಡಿಯಾ ಶೋಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕುರುಕ್ಷೇತ್ರದ ಮೇಲೆ ಪ್ರಧಾನಿ ಮೋದಿ ಕಣ್ಣಿಟ್ಟಿದ್ದು, ಪ್ರಧಾನಿ ಮೋದಿ ಮೂಲಕ ರಾಜ್ಯ ಬಿಜೆಪಿ ನಾಯಕರಿಂದ ಮತ ಬೇಟೆ ಆರಂಭವಾಗಿದೆ. ಬಿಜೆಪಿ ಟಾರ್ಗೆಟ್‌ 150 ರೀಚ್‌ ಆಗಲು ಮೈಸೂರು ಗೆಲ್ಲಲೇ ಬೇಕು ಎಂದು ಕೇಸರಿ ಪಾಳೆಯ ಅಖಾಡಕ್ಕೆ ಸಜ್ಜಾಗಿದೆ. ಏರ್‌ ಶೋ ಉದ್ಘಾಟನೆ ಬಳಿಕ ಮೋದಿ ಪೊಲಿಟಿಕಲ್‌ ಮೆಗಾ ಶೋ ಆರಂಭವಾಗಲಿದೆ. ಕಳೆದ ಬಾರಿ ಕೋಲಾರ, ರಾಮನಗರ ಹಾಗೂ ಮಂಡ್ಯದಲ್ಲಿ ಬಿಜೆಪಿ ಶುನ್ಯ ಸಾಧನೆ ಮಾಡಿದ್ದು, ಬೆಂಗಳೂರಿನ 28ಕ್ಷೇತ್ರಗಳಲ್ಲಿ ಮೋದಿಯಿಂದ ಕೇಸರಿ ರಣಕಹಳೆ ಮೊಳಗಲಿದೆ. ಸಂಪೂರ್ಣ ಬೆಂಗಳೂರಿನಲ್ಲಿ ಬಿಜೆಪಿ ಗೆಲ್ಲಲು ನಮೋ ಪ್ಲಾನ್‌ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!