ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

Published : May 12, 2023, 12:05 PM IST

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.   ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. 

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.  ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. ಆಪರೇಷನ್ ಕಮಲ, ಆಪರೇಷನ್ ಹಸ್ತಕ್ಕೆ ಜೆಡಿಎಸ್‌ನಿಂದ ಶಾಸಕರನ್ನು ಸೆಳೆಯುವ ಪ್ರಯತ್ನಗಳು ನಡೆಯುವ ಸಾಧ್ಯತೆಗಳು ಇರುವುದರಿಂದ ಜೆಡಿಎಸ್ ಶಾಸಕರ ಒಗ್ಗಟ್ಟನ್ನು ಕಾಪಾಡುವುದು ಸವಾಲಾಗಲಿದೆ.  ಹಾಗಾಗಿ, ಫಲಿತಾಂಶ ಹೊರಬಿದ್ದು, ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶಾಸಕರನ್ನು ಕಾಪಾಡಿಕೊಳ್ಳಲು ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗುವ ಸಾಧ್ಯತೆಗಳಿವೆ. ಹಾಗಾಗಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ಗಳು ಈ ಚುನಾವಣೆಯಲ್ಲಿ ಬಹುತೇಕ ಗೆಲ್ಲುವ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಈಗಾಗಲೇ ಸಂಪರ್ಕಿಸಿ ಅವರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಳನ್ನು ರೂಪಿಸಿವೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?