ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

Published : May 12, 2023, 12:05 PM IST

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.   ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. 

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.  ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. ಆಪರೇಷನ್ ಕಮಲ, ಆಪರೇಷನ್ ಹಸ್ತಕ್ಕೆ ಜೆಡಿಎಸ್‌ನಿಂದ ಶಾಸಕರನ್ನು ಸೆಳೆಯುವ ಪ್ರಯತ್ನಗಳು ನಡೆಯುವ ಸಾಧ್ಯತೆಗಳು ಇರುವುದರಿಂದ ಜೆಡಿಎಸ್ ಶಾಸಕರ ಒಗ್ಗಟ್ಟನ್ನು ಕಾಪಾಡುವುದು ಸವಾಲಾಗಲಿದೆ.  ಹಾಗಾಗಿ, ಫಲಿತಾಂಶ ಹೊರಬಿದ್ದು, ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶಾಸಕರನ್ನು ಕಾಪಾಡಿಕೊಳ್ಳಲು ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗುವ ಸಾಧ್ಯತೆಗಳಿವೆ. ಹಾಗಾಗಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ಗಳು ಈ ಚುನಾವಣೆಯಲ್ಲಿ ಬಹುತೇಕ ಗೆಲ್ಲುವ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಈಗಾಗಲೇ ಸಂಪರ್ಕಿಸಿ ಅವರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಳನ್ನು ರೂಪಿಸಿವೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!