ಶಿವಯೋಗಿಗಳ ನಾಡಲ್ಲಿ ಸಾಹುಕಾರ V/S ಸಾಹುಕಾರ...ಸವದಿ ಸಾಹುಕಾರ್ ಬಗ್ಗೆ ಅಥಣಿ ಕ್ಷೇತ್ರದ ಜನರು ಹೇಳಿದ್ದೇನು?

ಶಿವಯೋಗಿಗಳ ನಾಡಲ್ಲಿ ಸಾಹುಕಾರ V/S ಸಾಹುಕಾರ...ಸವದಿ ಸಾಹುಕಾರ್ ಬಗ್ಗೆ ಅಥಣಿ ಕ್ಷೇತ್ರದ ಜನರು ಹೇಳಿದ್ದೇನು?

Published : May 01, 2023, 05:11 PM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಅಥಣಿ ಅವರಖೋಡ ಕ್ಷೇತ್ರದ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ,  ಅಥಣಿ ಅವರಖೋಡ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸವದಿ ಗೆಲ್ಲುತ್ತಾರೆ ಎಂದು ಹೆಚ್ಚು ಮತದಾರು ಹೇಳಿದ್ದಾರೆ. ಅಥಣಿಯಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಿದ್ದು ಮತದಾರರ ಒಲವು ಲಕ್ಷ್ಮಣ್‌ ಸವದಿ ಕಡೆ ಇದೆ. ಮಹೇಶ್‌ ಕುಮಟಳ್ಳಿ ತುಂಬಾ ಕೆಲಸವನ್ನು ಮಾಡಿದ್ದಾರೆ ಆದರೆ ತುಂಬಾ ಜನಕ್ಕೆ ಇದು ಗೋತ್ತಿಲ್ಲ, ಸವದಿ ತುಂಬಾ ಹಳೆಯ ವ್ಯಕ್ತಿ ತುಂಬಾ ಜನರಿಗೆ ಪರಿಚಯವಿರುವುದರಿಂದ ತುಂಬಾ ಮಂದಿ ಅವರಿಗೆ ಮತಹಾಕುತ್ತಾರೆ ಎಂದು ಹೇಳಲಾಗಿದೆ. 
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?