ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

Published : Feb 25, 2023, 02:26 PM ISTUpdated : Mar 03, 2023, 11:42 AM IST

ಚುನಾವಣೆ ಸಮೀಪಿಸಿದೆ. ಒಂದೆಡೆ ರಾಜಕಾರಣಿಗಳು ಕಸರತ್ತು ನಡೆಸ್ತಾ ಇದ್ದಾರೆ, ಇನ್ನೊಂದು ಕಡೆ ಮತದಾರರು ಕೂಡಾ ಕಸರತ್ತುಗಳನ್ನ ಗಮನಿಸ್ತಾ ಇದ್ದಾರೆ. ಬಬಲೇಶ್ವರಲ್ಲಿ ಹೇಗಿದೆ ಜನರ ಮೂಡ್‌ ನೋಡೋಣ ಬನ್ನಿ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಸುವರ್ಣ ನ್ಯೂಸ್‌ ಬಬಲೇಶ್ವರ ಮತಕ್ಷೇತ್ರ ಮತದಾರರ ಅಭಿಪ್ರಾಯ ಸಂಗ್ರಹಿಸಿದೆ. ಮುಂದಿನ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇನೆ. ನಮ್ಮ ಕ್ಷೇತ್ರದ ಶಾಸಕ ಎಂ.ಬಿ.ಪಾಟಿಲ್ ಅವರು ಒಳ್ಳೆಯ ಅಭಿವೃದ್ದಿ ಕೆಲಸಗಳನ್ನ ಮಾಡುವ ಜೊತೆಗೆ ರೈತರಿಗೆ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ನಮಗೆ ಎಲ್ಲ ರೀತಿಯ ಸಹಾಯವನ್ನು ಮಾಡಿದ್ದಾರೆ. ಮುಖ್ಯವಾಗಿ ಅವರು ನಮಗೆ ರಸ್ತೆ ಅಭಿವೃದ್ದಿ ಮಾಡಿಸಿದರೆ ಸಾಕು ಎಂದು ರೈತ ಮತದಾರ ತಿಳಿಸಿದ್ದಾರೆ. ಇನ್ನು ನಾನು ಮುಂದಿನ ಚುನಾವಣೆಯಲ್ಲಿ ಎಂ.ಬಿ.ಪಾಟೀಲ್ ಅವರನ್ನು ಬೆಂಬಲಿಸುತ್ತೇನೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಯಾಕಂದರೆ ಸಿಎಂ ಬೊಮ್ಮಾಯಿ ಆಡಳಿತ ಚೆನ್ನಾಗಿದೆ ಎಂದು ಇನ್ನೊಬ್ಬ ಮತದಾರ ತಿಳಿಸಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್