ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

Published : Feb 25, 2023, 02:26 PM ISTUpdated : Mar 03, 2023, 11:42 AM IST

ಚುನಾವಣೆ ಸಮೀಪಿಸಿದೆ. ಒಂದೆಡೆ ರಾಜಕಾರಣಿಗಳು ಕಸರತ್ತು ನಡೆಸ್ತಾ ಇದ್ದಾರೆ, ಇನ್ನೊಂದು ಕಡೆ ಮತದಾರರು ಕೂಡಾ ಕಸರತ್ತುಗಳನ್ನ ಗಮನಿಸ್ತಾ ಇದ್ದಾರೆ. ಬಬಲೇಶ್ವರಲ್ಲಿ ಹೇಗಿದೆ ಜನರ ಮೂಡ್‌ ನೋಡೋಣ ಬನ್ನಿ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಸುವರ್ಣ ನ್ಯೂಸ್‌ ಬಬಲೇಶ್ವರ ಮತಕ್ಷೇತ್ರ ಮತದಾರರ ಅಭಿಪ್ರಾಯ ಸಂಗ್ರಹಿಸಿದೆ. ಮುಂದಿನ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇನೆ. ನಮ್ಮ ಕ್ಷೇತ್ರದ ಶಾಸಕ ಎಂ.ಬಿ.ಪಾಟಿಲ್ ಅವರು ಒಳ್ಳೆಯ ಅಭಿವೃದ್ದಿ ಕೆಲಸಗಳನ್ನ ಮಾಡುವ ಜೊತೆಗೆ ರೈತರಿಗೆ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ನಮಗೆ ಎಲ್ಲ ರೀತಿಯ ಸಹಾಯವನ್ನು ಮಾಡಿದ್ದಾರೆ. ಮುಖ್ಯವಾಗಿ ಅವರು ನಮಗೆ ರಸ್ತೆ ಅಭಿವೃದ್ದಿ ಮಾಡಿಸಿದರೆ ಸಾಕು ಎಂದು ರೈತ ಮತದಾರ ತಿಳಿಸಿದ್ದಾರೆ. ಇನ್ನು ನಾನು ಮುಂದಿನ ಚುನಾವಣೆಯಲ್ಲಿ ಎಂ.ಬಿ.ಪಾಟೀಲ್ ಅವರನ್ನು ಬೆಂಬಲಿಸುತ್ತೇನೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಯಾಕಂದರೆ ಸಿಎಂ ಬೊಮ್ಮಾಯಿ ಆಡಳಿತ ಚೆನ್ನಾಗಿದೆ ಎಂದು ಇನ್ನೊಬ್ಬ ಮತದಾರ ತಿಳಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!