ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

Published : Feb 25, 2023, 02:26 PM ISTUpdated : Mar 03, 2023, 11:42 AM IST

ಚುನಾವಣೆ ಸಮೀಪಿಸಿದೆ. ಒಂದೆಡೆ ರಾಜಕಾರಣಿಗಳು ಕಸರತ್ತು ನಡೆಸ್ತಾ ಇದ್ದಾರೆ, ಇನ್ನೊಂದು ಕಡೆ ಮತದಾರರು ಕೂಡಾ ಕಸರತ್ತುಗಳನ್ನ ಗಮನಿಸ್ತಾ ಇದ್ದಾರೆ. ಬಬಲೇಶ್ವರಲ್ಲಿ ಹೇಗಿದೆ ಜನರ ಮೂಡ್‌ ನೋಡೋಣ ಬನ್ನಿ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಸುವರ್ಣ ನ್ಯೂಸ್‌ ಬಬಲೇಶ್ವರ ಮತಕ್ಷೇತ್ರ ಮತದಾರರ ಅಭಿಪ್ರಾಯ ಸಂಗ್ರಹಿಸಿದೆ. ಮುಂದಿನ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇನೆ. ನಮ್ಮ ಕ್ಷೇತ್ರದ ಶಾಸಕ ಎಂ.ಬಿ.ಪಾಟಿಲ್ ಅವರು ಒಳ್ಳೆಯ ಅಭಿವೃದ್ದಿ ಕೆಲಸಗಳನ್ನ ಮಾಡುವ ಜೊತೆಗೆ ರೈತರಿಗೆ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ನಮಗೆ ಎಲ್ಲ ರೀತಿಯ ಸಹಾಯವನ್ನು ಮಾಡಿದ್ದಾರೆ. ಮುಖ್ಯವಾಗಿ ಅವರು ನಮಗೆ ರಸ್ತೆ ಅಭಿವೃದ್ದಿ ಮಾಡಿಸಿದರೆ ಸಾಕು ಎಂದು ರೈತ ಮತದಾರ ತಿಳಿಸಿದ್ದಾರೆ. ಇನ್ನು ನಾನು ಮುಂದಿನ ಚುನಾವಣೆಯಲ್ಲಿ ಎಂ.ಬಿ.ಪಾಟೀಲ್ ಅವರನ್ನು ಬೆಂಬಲಿಸುತ್ತೇನೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಯಾಕಂದರೆ ಸಿಎಂ ಬೊಮ್ಮಾಯಿ ಆಡಳಿತ ಚೆನ್ನಾಗಿದೆ ಎಂದು ಇನ್ನೊಬ್ಬ ಮತದಾರ ತಿಳಿಸಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?