ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

ನನ್ನ ವೋಟು ನನ್ನ ಮಾತು: ಬಬಲೇಶ್ವರ ಮಂದಿಯ ಮೂಡ್‌ ಹೇಗಿದೆ?

Published : Feb 25, 2023, 02:26 PM ISTUpdated : Mar 03, 2023, 11:42 AM IST

ಚುನಾವಣೆ ಸಮೀಪಿಸಿದೆ. ಒಂದೆಡೆ ರಾಜಕಾರಣಿಗಳು ಕಸರತ್ತು ನಡೆಸ್ತಾ ಇದ್ದಾರೆ, ಇನ್ನೊಂದು ಕಡೆ ಮತದಾರರು ಕೂಡಾ ಕಸರತ್ತುಗಳನ್ನ ಗಮನಿಸ್ತಾ ಇದ್ದಾರೆ. ಬಬಲೇಶ್ವರಲ್ಲಿ ಹೇಗಿದೆ ಜನರ ಮೂಡ್‌ ನೋಡೋಣ ಬನ್ನಿ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಸುವರ್ಣ ನ್ಯೂಸ್‌ ಬಬಲೇಶ್ವರ ಮತಕ್ಷೇತ್ರ ಮತದಾರರ ಅಭಿಪ್ರಾಯ ಸಂಗ್ರಹಿಸಿದೆ. ಮುಂದಿನ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇನೆ. ನಮ್ಮ ಕ್ಷೇತ್ರದ ಶಾಸಕ ಎಂ.ಬಿ.ಪಾಟಿಲ್ ಅವರು ಒಳ್ಳೆಯ ಅಭಿವೃದ್ದಿ ಕೆಲಸಗಳನ್ನ ಮಾಡುವ ಜೊತೆಗೆ ರೈತರಿಗೆ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ನಮಗೆ ಎಲ್ಲ ರೀತಿಯ ಸಹಾಯವನ್ನು ಮಾಡಿದ್ದಾರೆ. ಮುಖ್ಯವಾಗಿ ಅವರು ನಮಗೆ ರಸ್ತೆ ಅಭಿವೃದ್ದಿ ಮಾಡಿಸಿದರೆ ಸಾಕು ಎಂದು ರೈತ ಮತದಾರ ತಿಳಿಸಿದ್ದಾರೆ. ಇನ್ನು ನಾನು ಮುಂದಿನ ಚುನಾವಣೆಯಲ್ಲಿ ಎಂ.ಬಿ.ಪಾಟೀಲ್ ಅವರನ್ನು ಬೆಂಬಲಿಸುತ್ತೇನೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಯಾಕಂದರೆ ಸಿಎಂ ಬೊಮ್ಮಾಯಿ ಆಡಳಿತ ಚೆನ್ನಾಗಿದೆ ಎಂದು ಇನ್ನೊಬ್ಬ ಮತದಾರ ತಿಳಿಸಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?