ನನ್ನ ವೋಟು ನನ್ನ ಮಾತು :ಚಾಮುಂಡೇಶ್ವರಿ ಹೊಟಗಳ್ಳಿ  ಕ್ಷೇತ್ರದ ಮಂದಿ ಏನ್ ಹೇಳ್ದ್ರು ?

ನನ್ನ ವೋಟು ನನ್ನ ಮಾತು :ಚಾಮುಂಡೇಶ್ವರಿ ಹೊಟಗಳ್ಳಿ ಕ್ಷೇತ್ರದ ಮಂದಿ ಏನ್ ಹೇಳ್ದ್ರು ?

Published : Apr 24, 2023, 11:57 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಚಾಮುಂಡೇಶ್ವರಿ ಹೊಟಗಳ್ಳಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ,ಚಾಮುಂಡೇಶ್ವರಿ ಬೀರಿಹುಂಡಿ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಭ್ಯರ್ಥಿ ಮುಖ್ಯ ಅಲ್ಲ ಮೋದಿ ಮುಖ್ಯ ಎಂದು ಹೇಳಿದ್ದಾರೆ. ಹಾಗೇ ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರ ಸಂಖ್ಯೆ ಜಾಸ್ತಿ ಇರುವುದರಿಂದ ಎಲ್ಲರ ಮತ ಜೆಡಿಎಸ್‌ಗೆ ಮೀಸಲು ಅದಕ್ಕಾಗಿ ಜೆಡಿಎಸ್‌ ಬರುತ್ತೆ ಎಂದು ಹೇಳಿದ್ದಾರೆ.  ಹಾಗೇ  ಯಾವ  ಪಕ್ಷ ಬಂದರು ಯಾವ ಅಭಿವೃದ್ದ ಮಾಡಿಲ್ಲ  ಜಿಟಿ ದೇವೇಗೌಡ ಆಗಿರಬಹುದು, ಸಿದ್ದರಾಮಯ್ಯ ಆಗಿರಬಹುದು  ಸಾರ್ವಜನಿಕರಿಗಾಗಿ  ಕೆಲಸ ಮಾಡಲ್ಲ ಎಂದು ಹೊಟಗಳ್ಳಿ  ಕ್ಷೇತ್ರದ ಮಂದಿ ಹೇಳಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?