ನನ್ನ ವೋಟು ನನ್ನ ಮಾತು :ಚಾಮುಂಡೇಶ್ವರಿ ಹೊಟಗಳ್ಳಿ  ಕ್ಷೇತ್ರದ ಮಂದಿ ಏನ್ ಹೇಳ್ದ್ರು ?

ನನ್ನ ವೋಟು ನನ್ನ ಮಾತು :ಚಾಮುಂಡೇಶ್ವರಿ ಹೊಟಗಳ್ಳಿ ಕ್ಷೇತ್ರದ ಮಂದಿ ಏನ್ ಹೇಳ್ದ್ರು ?

Published : Apr 24, 2023, 11:57 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಚಾಮುಂಡೇಶ್ವರಿ ಹೊಟಗಳ್ಳಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ,ಚಾಮುಂಡೇಶ್ವರಿ ಬೀರಿಹುಂಡಿ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಭ್ಯರ್ಥಿ ಮುಖ್ಯ ಅಲ್ಲ ಮೋದಿ ಮುಖ್ಯ ಎಂದು ಹೇಳಿದ್ದಾರೆ. ಹಾಗೇ ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರ ಸಂಖ್ಯೆ ಜಾಸ್ತಿ ಇರುವುದರಿಂದ ಎಲ್ಲರ ಮತ ಜೆಡಿಎಸ್‌ಗೆ ಮೀಸಲು ಅದಕ್ಕಾಗಿ ಜೆಡಿಎಸ್‌ ಬರುತ್ತೆ ಎಂದು ಹೇಳಿದ್ದಾರೆ.  ಹಾಗೇ  ಯಾವ  ಪಕ್ಷ ಬಂದರು ಯಾವ ಅಭಿವೃದ್ದ ಮಾಡಿಲ್ಲ  ಜಿಟಿ ದೇವೇಗೌಡ ಆಗಿರಬಹುದು, ಸಿದ್ದರಾಮಯ್ಯ ಆಗಿರಬಹುದು  ಸಾರ್ವಜನಿಕರಿಗಾಗಿ  ಕೆಲಸ ಮಾಡಲ್ಲ ಎಂದು ಹೊಟಗಳ್ಳಿ  ಕ್ಷೇತ್ರದ ಮಂದಿ ಹೇಳಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!